5:44 AM Tuesday27 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಮೂಡುಬಿದರೆ: ತುಳು ಮಂದಾರ ರಾಮಾಯಣ ವಾಚನ ಮತ್ತು ವ್ಯಾಖ್ಯಾನ ಸಪ್ತಾಹ ಕಾರ್ಯಕ್ರಮ ಪೂರ್ವಭಾವಿ ಸಭೆ 

27/06/2022, 23:20

ಮೂಡುಬಿದರೆ(reporterkarnataka.com): ಆಷಾಢ ಮಾಸದಲ್ಲಿ ನಡೆಯುವ “ಏಳದೆ  ಮಂದಾರ ರಾಮಾಯಣ” ತುಳು ಮಂದಾರ ರಾಮಾಯಣ ವಾಚನ ಮತ್ತು ವ್ಯಾಖ್ಯಾನ ಸಪ್ತಾಹ ಕಾರ್ಯಕ್ರಮದ ಪೂರ್ವಭಾವಿ ಸಭೆ ಮೂಡುಬಿದರೆ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ಮಠದ ಆವರಣದಲ್ಲಿ ನಡೆಯಿತು.

ಈ ವರ್ಷದ “ಏಳದೆ  ಮಂದಾರ ರಾಮಾಯಣ” ವಾಚನ-ವ್ಯಾಖ್ಯಾನದ ರೂಪರೇಷೆಗಳು, ಕಲಾವಿದರು, ಸಭಾಂಗಣ, ದಿನಾಂಕ ಇವುಗಳ ಬಗ್ಗೆ ಚರ್ಚಿಸಲಾಯಿತು. ಪೂರ್ವಭಾವಿ ಸಭೆಯಲ್ಲಿ ಡಾ.ರಾಜೇಶ್ ಆಳ್ವ, ಮಾಧವ ಭಂಡಾರಿ, ಭಾಸ್ಕರ ಕಾಸರಗೋಡು, ಸದಾನಂದ ನಾರಾವಿ, ಡಾ. ಪ್ರಭಾತ್, ಚಂದ್ರಹಾಸ್ ದೇವಾಡಿಗ, ವೇಣುಗೋಪಾಲ್ ಶೆಟ್ಟಿ, ಪ್ರಮೋದ್ ಸಪ್ರೆ, ಪದ್ಮಶ್ರೀ ಭಟ್ ನಿಡ್ಡೊಡಿ, ಅಭಿಷೇಕ್ ಶೆಟ್ಟಿ ಐಕಳ, ಮಂದಾರ ರಾಜೇಶ್ ಭಟ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು