2:22 AM Monday14 - July 2025
ಬ್ರೇಕಿಂಗ್ ನ್ಯೂಸ್
ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ…

ಇತ್ತೀಚಿನ ಸುದ್ದಿ

ಮೂಡುಬಿದರೆ: ತುಳು ಮಂದಾರ ರಾಮಾಯಣ ವಾಚನ ಮತ್ತು ವ್ಯಾಖ್ಯಾನ ಸಪ್ತಾಹ ಕಾರ್ಯಕ್ರಮ ಪೂರ್ವಭಾವಿ ಸಭೆ 

27/06/2022, 23:20

ಮೂಡುಬಿದರೆ(reporterkarnataka.com): ಆಷಾಢ ಮಾಸದಲ್ಲಿ ನಡೆಯುವ “ಏಳದೆ  ಮಂದಾರ ರಾಮಾಯಣ” ತುಳು ಮಂದಾರ ರಾಮಾಯಣ ವಾಚನ ಮತ್ತು ವ್ಯಾಖ್ಯಾನ ಸಪ್ತಾಹ ಕಾರ್ಯಕ್ರಮದ ಪೂರ್ವಭಾವಿ ಸಭೆ ಮೂಡುಬಿದರೆ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ಮಠದ ಆವರಣದಲ್ಲಿ ನಡೆಯಿತು.

ಈ ವರ್ಷದ “ಏಳದೆ  ಮಂದಾರ ರಾಮಾಯಣ” ವಾಚನ-ವ್ಯಾಖ್ಯಾನದ ರೂಪರೇಷೆಗಳು, ಕಲಾವಿದರು, ಸಭಾಂಗಣ, ದಿನಾಂಕ ಇವುಗಳ ಬಗ್ಗೆ ಚರ್ಚಿಸಲಾಯಿತು. ಪೂರ್ವಭಾವಿ ಸಭೆಯಲ್ಲಿ ಡಾ.ರಾಜೇಶ್ ಆಳ್ವ, ಮಾಧವ ಭಂಡಾರಿ, ಭಾಸ್ಕರ ಕಾಸರಗೋಡು, ಸದಾನಂದ ನಾರಾವಿ, ಡಾ. ಪ್ರಭಾತ್, ಚಂದ್ರಹಾಸ್ ದೇವಾಡಿಗ, ವೇಣುಗೋಪಾಲ್ ಶೆಟ್ಟಿ, ಪ್ರಮೋದ್ ಸಪ್ರೆ, ಪದ್ಮಶ್ರೀ ಭಟ್ ನಿಡ್ಡೊಡಿ, ಅಭಿಷೇಕ್ ಶೆಟ್ಟಿ ಐಕಳ, ಮಂದಾರ ರಾಜೇಶ್ ಭಟ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು