10:03 PM Sunday5 - April 2026
ಬ್ರೇಕಿಂಗ್ ನ್ಯೂಸ್
ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ…

ಇತ್ತೀಚಿನ ಸುದ್ದಿ

ಮೂಡಿಗೆರೆ: ಬಗ್ಗಸಗೋಡು ಗ್ರಾಮದಲ್ಲಿ ನಾಯಿ ದಾಳಿಯಿಂದ 5ರ ಹರೆಯದ ಬಾಲಕಿಗೆ ಗಾಯ

29/11/2024, 15:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಾಯಿ ದಾಳಿ ನಡೆಸಿದ ಪರಿಣಾಮ 5 ವರ್ಷದ ಬಾಲಕಿ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಬಗ್ಗಸಗೋಡು ಗ್ರಾಮದಲ್ಲಿ ನಡೆದಿದೆ.
ಮನೆ ಮುಂಭಾಗ ಎಂದಿನಂತೆ ಅಟವಾಡುತ್ತಿದ್ದ ಸಹನಾ ಎಂಬ ಮಗುವಿನ ಮೇಲೆ ನಾಯಿ ದಾಳಿ ನಡೆಸಿದೆ. ನಾಯಿ ದಾಳಿ ನಡೆಸಿದ ಪರಿಣಾಮ ಮಗುವಿನ ಕೆನ್ನೆ ಕಣ್ಣಿನ ಭಾಗದಲ್ಲಿ ಗಾಯವಾಗಿದೆ. ಅದೃಷ್ಟವಶಾತ್ ಮಗುವಿನ ಕಿರುಚಾಟ ಕೇಳಿ ಪಾಲಕರು ತಕ್ಷಣಕ್ಕೆ ಬಂದ ಕಾರಣ ನಾಯಿಯಿಂದ ಮಗುವನ್ನು ರಕ್ಷಿಸಿದ್ದಾರೆ. ಆಗಬಹುದಾಗಿದ್ದ ದೊಡ್ಡ ಅನಾಹುತ ದಿಂದ ಮಗು ಪರಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮಗುವಿನ ತಂದೆ ಸುಂದ್ರೇಶ್ ಇತ್ತೀಚೆಗೆ ನಾಯಿಗಳ ಉಪಟಳ ಹೆಚ್ಚಾಗಿದೆ. ಸಾಕು ನಾಯಿಗಳು ಬೀದಿ ನಾಯಿಗಳು ರಸ್ತೆಯಲ್ಲಿ ಹೋಗುವ ಜನರ ಮೇಲೆ ದಾಳಿ ಮಾಡುತ್ತಿವೆ. ದಯಮಾಡಿ ಆದಷ್ಟು ಬೇಗ ನಾಯಿಗಳನ್ನು ಸ್ಥಳಾಂತರಿಸುವ ಕೆಲಸ ಆಗಬೇಕಿದೆ. ಮುಂದೆ ಈ ರೀತಿಯ ಘಟನೆ ನಡೆಯದಂತೆ ಜನಪ್ರತಿನಿಧಿನಗಳು, ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಅಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು