9:39 AM Sunday1 - February 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಮೂಡಿಗೆರೆ: ಬಗ್ಗಸಗೋಡು ಗ್ರಾಮದಲ್ಲಿ ನಾಯಿ ದಾಳಿಯಿಂದ 5ರ ಹರೆಯದ ಬಾಲಕಿಗೆ ಗಾಯ

29/11/2024, 15:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಾಯಿ ದಾಳಿ ನಡೆಸಿದ ಪರಿಣಾಮ 5 ವರ್ಷದ ಬಾಲಕಿ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಬಗ್ಗಸಗೋಡು ಗ್ರಾಮದಲ್ಲಿ ನಡೆದಿದೆ.
ಮನೆ ಮುಂಭಾಗ ಎಂದಿನಂತೆ ಅಟವಾಡುತ್ತಿದ್ದ ಸಹನಾ ಎಂಬ ಮಗುವಿನ ಮೇಲೆ ನಾಯಿ ದಾಳಿ ನಡೆಸಿದೆ. ನಾಯಿ ದಾಳಿ ನಡೆಸಿದ ಪರಿಣಾಮ ಮಗುವಿನ ಕೆನ್ನೆ ಕಣ್ಣಿನ ಭಾಗದಲ್ಲಿ ಗಾಯವಾಗಿದೆ. ಅದೃಷ್ಟವಶಾತ್ ಮಗುವಿನ ಕಿರುಚಾಟ ಕೇಳಿ ಪಾಲಕರು ತಕ್ಷಣಕ್ಕೆ ಬಂದ ಕಾರಣ ನಾಯಿಯಿಂದ ಮಗುವನ್ನು ರಕ್ಷಿಸಿದ್ದಾರೆ. ಆಗಬಹುದಾಗಿದ್ದ ದೊಡ್ಡ ಅನಾಹುತ ದಿಂದ ಮಗು ಪರಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮಗುವಿನ ತಂದೆ ಸುಂದ್ರೇಶ್ ಇತ್ತೀಚೆಗೆ ನಾಯಿಗಳ ಉಪಟಳ ಹೆಚ್ಚಾಗಿದೆ. ಸಾಕು ನಾಯಿಗಳು ಬೀದಿ ನಾಯಿಗಳು ರಸ್ತೆಯಲ್ಲಿ ಹೋಗುವ ಜನರ ಮೇಲೆ ದಾಳಿ ಮಾಡುತ್ತಿವೆ. ದಯಮಾಡಿ ಆದಷ್ಟು ಬೇಗ ನಾಯಿಗಳನ್ನು ಸ್ಥಳಾಂತರಿಸುವ ಕೆಲಸ ಆಗಬೇಕಿದೆ. ಮುಂದೆ ಈ ರೀತಿಯ ಘಟನೆ ನಡೆಯದಂತೆ ಜನಪ್ರತಿನಿಧಿನಗಳು, ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಅಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು