11:26 PM Saturday4 - April 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ… ದ್ವೇಷ ಬಿತ್ತಬೇಡಿ, ಅಭಿವೃದ್ಧಿ ನೋಡಿ: ಉಪ ಚುನಾವಣಾ ಪ್ರಚಾರದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ Bangalore | ರಿಕ್ಕಿ ರೈ ಲ್ಯಾಂಬೋರ್ಗಿನಿ ಕಾರು ಸೀಜ್: 35 ಲಕ್ಷ ದಂಡ ರಾಜ್ಯದ ವಿಧಾನಸಭೆ ಕ್ಷೇತ್ರಗಳಲ್ಲಿಯೂ ಬದಲಾವಣೆ ಸಾಧ್ಯತೆ: ಗೃಹ ಸಚಿವ ಡಾ. ಪರಮೇಶ್ವರ್ ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ

ಇತ್ತೀಚಿನ ಸುದ್ದಿ

ಮೂಡಿಗೆರೆ ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ದತ್ತಪೀಠಕ್ಕೆ ಭೇಟಿ: ಪಾದುಕೆ ದರ್ಶನ, ಪೂಜೆ ಸಲ್ಲಿಕೆ

15/04/2023, 22:08

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ದತ್ತಪೀಠಕ್ಕೆ ತೆರಳಿ ಪಾದುಕೆ ದರ್ಶನ ಪಡೆದರು.
ತನ್ನ ಕಾರ್ಯಕರ್ತರ ಜೊತೆ ದೀಪಕ್ ದೊಡ್ಡಯ್ಯ ಅವರು ದತ್ತಪೀಠಕ್ಕೆ ಭೇಟಿ ನೀಡಿದರು.
ಹಾಲಿ ಶಾಸಕ ಎಂ. ಪಿ. ಕುಮಾರಸ್ವಾಮಿಗೆ ಟಿಕೆಟ್ ನಿರಾಕರಿಸಿದ ಬಿಜೆಪಿ ಪ್ರಸಕ್ತ ಚುನಾವಣೆಯಲ್ಲಿ ದೀಪಕ್ ದೊಡ್ಡಯ್ಯ ಅವರಿಗೆ ಟಿಕೆಟ್ ನೀಡಿದೆ.
ಚುನಾವಣೆ ಪ್ರಚಾರಕ್ಕೂ ಮುನ್ನ ದತ್ತಾತ್ರೇಯನ ಪಾದುಕೆ ದರ್ಶನನ್ನು ದೀಪಕ್ ಮಾಡಿದ್ದಾರೆ.


ಹತ್ತಾರು ವರ್ಷದ ಹೋರಾಟದ ಫಲವಾಗಿ ಪೀಠಕ್ಕೆ ಹಿಂದೂ ಅರ್ಚಕರ ನೇಮಕ ಆಗಿದೆ.ದತ್ತಪೀಠದ ಅಭಿವೃದ್ಧಿಗೆ ಸದಾ ಸಿದ್ದ ಇರುತ್ತೇನೆ. ಮೂಡಿಗೆರೆ ಕ್ಷೇತ್ರದಿಂದ ಆಯ್ಕೆ ಆಗಿ ಬರಲು ದತ್ತನ ಆಶೀರ್ವಾದ ಪಡೆದಿದ್ದೇನೆ. ವಿಜಯದ ನಂತರ ನನ್ನ ಮೊದಲ ಪೂಜೆ ದತ್ತಪೀಠದಲ್ಲಿ ಇರುತ್ತದೆ ಎಂದು ದತ್ತ ಪಾದುಕೆ ದರ್ಶನದ ಬಳಿಕ ದೀಪಕ್ ದೊಡ್ಡಯ್ಯ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು