3:27 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಮೂಡಿಗೆರೆ ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ದತ್ತಪೀಠಕ್ಕೆ ಭೇಟಿ: ಪಾದುಕೆ ದರ್ಶನ, ಪೂಜೆ ಸಲ್ಲಿಕೆ

15/04/2023, 22:08

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ದತ್ತಪೀಠಕ್ಕೆ ತೆರಳಿ ಪಾದುಕೆ ದರ್ಶನ ಪಡೆದರು.
ತನ್ನ ಕಾರ್ಯಕರ್ತರ ಜೊತೆ ದೀಪಕ್ ದೊಡ್ಡಯ್ಯ ಅವರು ದತ್ತಪೀಠಕ್ಕೆ ಭೇಟಿ ನೀಡಿದರು.
ಹಾಲಿ ಶಾಸಕ ಎಂ. ಪಿ. ಕುಮಾರಸ್ವಾಮಿಗೆ ಟಿಕೆಟ್ ನಿರಾಕರಿಸಿದ ಬಿಜೆಪಿ ಪ್ರಸಕ್ತ ಚುನಾವಣೆಯಲ್ಲಿ ದೀಪಕ್ ದೊಡ್ಡಯ್ಯ ಅವರಿಗೆ ಟಿಕೆಟ್ ನೀಡಿದೆ.
ಚುನಾವಣೆ ಪ್ರಚಾರಕ್ಕೂ ಮುನ್ನ ದತ್ತಾತ್ರೇಯನ ಪಾದುಕೆ ದರ್ಶನನ್ನು ದೀಪಕ್ ಮಾಡಿದ್ದಾರೆ.


ಹತ್ತಾರು ವರ್ಷದ ಹೋರಾಟದ ಫಲವಾಗಿ ಪೀಠಕ್ಕೆ ಹಿಂದೂ ಅರ್ಚಕರ ನೇಮಕ ಆಗಿದೆ.ದತ್ತಪೀಠದ ಅಭಿವೃದ್ಧಿಗೆ ಸದಾ ಸಿದ್ದ ಇರುತ್ತೇನೆ. ಮೂಡಿಗೆರೆ ಕ್ಷೇತ್ರದಿಂದ ಆಯ್ಕೆ ಆಗಿ ಬರಲು ದತ್ತನ ಆಶೀರ್ವಾದ ಪಡೆದಿದ್ದೇನೆ. ವಿಜಯದ ನಂತರ ನನ್ನ ಮೊದಲ ಪೂಜೆ ದತ್ತಪೀಠದಲ್ಲಿ ಇರುತ್ತದೆ ಎಂದು ದತ್ತ ಪಾದುಕೆ ದರ್ಶನದ ಬಳಿಕ ದೀಪಕ್ ದೊಡ್ಡಯ್ಯ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು