10:35 PM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಮೂಡಿಗೆರೆ ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ನಾಮಪತ್ರ ಸಲ್ಲಿಕೆ: 10 ಸಾವಿರಕ್ಕೂ ಹೆಚ್ಚು ಜನರಿಂದ ರೋಡ್ ಶೋ

20/04/2023, 18:51

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ಅವರು ಗುರುವಾರ ಸಹಸ್ರ ಸಹಸ್ರ ಸಂಖ್ಯೆಯ ಕಾರ್ಯಕರ್ತರ ಜೊತೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ದೀಪಕ್ ದೊಡ್ಡಯ್ಯ ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಸಾಥ್ ನೀಡಿದರು.
10 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರೊಂದಿಗೆ ದೀಪಕ್ ದೊಡ್ಡಯ್ಯ ಅವರು ರೋಡ್ ಶೋ ನಡೆಸಿದರು. ಪಕ್ಷದ ಕಚೇರಿಯಿಂದ ಮೂಡಿಗೆರೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಬೃಹತ್ ವೇದಿಕೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ ಮಾಡಿದರು.
ಸಿಟಿ ರವಿ ಅವರು ಮಾಜಿ ಶಾಸಕ ಕುಮಾರಸ್ವಾಮಿ ವಿರುದ್ಧ ಆಣೆ ಪ್ರಮಾಣದ ವಿಚಾರವನ್ನು ಪ್ರಸ್ತಾಪಿಸಿ. ಧರ್ಮಸ್ಥಳದ ಮಂಜುನಾಥ ಸ್ವಾಮಿಗೆ ದೋಖ ಮಾಡಿದ ವ್ಯಕ್ತಿ ಎಚ್ ಡಿ ಕುಮಾರಸ್ವಾಮಿಗೆ ಡೋಕ ಮಾಡದೆ ಇರ್ತಾರ ಅಂತ ಲೇವಡಿ ಮಾಡಿದರು.
ಕುಮಾರಸ್ವಾಮಿ ವಿರುದ್ಧ ನೇರವಾಗಿ ಕಿಡಿ ಕಾರಿದ ಸಿ ಟಿ ರವಿ. ಬೆಕ್ಕು ಕದ್ದು ಮುಚ್ಚಿ ಹಾಲು ಕುಡಿದರೆ ಜಗತ್ತಿಗೆ ಗೊತ್ತಾಗೋದಿಲ್ವೇ ಎಂದು ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು