10:11 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮೂಡಿಗೆರೆಯಿಂದ ತೆರಳಿದ ಬಿಜೆಪಿ ತಂಡದಿಂದ ಅಯೋಧ್ಯೆಯಲ್ಲಿ ಶ್ರೀ ರಾಮನ ದರ್ಶನ

10/02/2024, 20:46

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಳೆದ ಬುಧವಾರ ಬಿಜೆಪಿ ಆಯೋಜಿಸಿದ್ದ ಅಯೋಧ್ಯ ಶ್ರೀರಾಮ ದರ್ಶನ 2024 ಅಂಗವಾಗಿ ಕಳೆದ ಬುಧವಾರ ರಾಜ್ಯದ ಬಿಜೆಪಿ ಮೊದಲ ತಂಡವಾಗಿ ತುಮಕೂರು ಚಿಕ್ಕಮಗಳೂರು, ಹಾಸನ ಮಧುಗಿರಿಯ 1200 ಜನರ ಜನರ ತಂಡ ಹೊರಟಿದ್ದು ತುಮಕೂರಿನಲ್ಲಿ ಚಾಲನೆ ನೀಡಲಾಗಿದ್ದು ಮೂಡಿಗೆರೆ ಸೇರಿದಂತೆ ಚಿಕ್ಕಮಗಳೂರಿನ ತಂಡವನ್ನು ಕಡೂರಿನಲ್ಲಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ, ಮಾಜಿ ಶಾಸಕರುಗಳಾದ ಬೆಳ್ಳಿ ಪ್ರಕಾಶ್ ಡಿ ಎಸ್, ಸುರೇಶ್ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಕಲ್ಮರಡಪ್ಪ, ಪ್ರಧಾನ ಕಾರ್ಯದರ್ಶಿಗಳಾದ ನರೇಂದ್ರಜಿ ಪುಣ್ಯಪಾಲ್ ಹಾಗೂ ಬಿಜೆಪಿ ಹಾಗೂ ಸಂಘ ಪರಿವಾರದ ಕಾರ್ಯಕರ್ತರು ಕಡೂರು ರೈಲ್ವೆ ನಿಲ್ದಾಣದಲ್ಲಿ ಬೀಳ್ಕೊಟ್ಟರು ಯಾತ್ರೆಯನ್ನು ಅತ್ಯಂತ ಭದ್ರತೆಯಿಂದ ತಲುಪಿಸುವ ವ್ಯವಸ್ಥೆ ಮಾಡಿದ್ದು ರಾಮಭಕ್ತರು ಸೇರಿದಂತೆ ಸಾರ್ವಜನಿಕರು ಹೂಮಾಲೆ ಹಾರಗಳು ಹಾಗೂ ಕಾಣಿಕೆ ನೀಡುವ ಮೂಲಕ ಎಲ್ಲಾ ರೈಲ್ವೆ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ ನೀಡಿದ್ದಾರೆ.
ಇಂದು ಅಯೋಧ್ಯ ದಶನವನ್ನು ನಡೆಸಲಾಯಿತು. ನಯನ, ಪರೀಕ್ಷಿತ್, ಪದ್ಮಣ್ಣ, ಸಂಜಯ್ ಭಾರತಿ, ರವೀಂದ್ರ ನಂದನ್ ಕುಂದೂರು, ಪ್ರಸನ್ನ, ರವಿ, ಪ್ರದೀಪ್, ಪಟ್ಟಣ ಪಂಚಾಯಿತಿ ಸದಸ್ಯರಾದ ಸುಧೀರ್ ಕಮಲಾಕ್ಷ್ಮ ಸೇರಿದಂತೆ ಹಲವರು ದರ್ಶನ ಪಡೆದರು.

ಇತ್ತೀಚಿನ ಸುದ್ದಿ

ಜಾಹೀರಾತು