7:46 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಮೂಡಿಗೆರೆ: ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ಸ್ವಯಂ ಪ್ರೇರಿತ ಬಂದ್, ವಾರದ ಸಂತೆ ರದ್ದು

01/07/2022, 13:03

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಾಜಸ್ಥಾನದ ಟೈಲರ್ ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ಮೂಡಿಗೆರೆ ಪಟ್ಟಣದಲ್ಲಿ ಇಂದು ಸ್ವಯಂ ಪ್ರೇರಿತ ಬಂದ್ ಆಚರಿಸಲಾಯಿತು.

ಮೂಡಿಗೆರೆ ಪಟ್ಟಣದಲ್ಲಿ ಎಲ್ಲಾ ಹೋಟೆಲ್, ಅಂಗಡಿ ಮುಂಗಟ್ಟುಗಳು ಸ್ವಯಂ ಪ್ರೇರಿತರಾಗಿ ಬೆಳೆಗ್ಗೆ 6 ರಿಂದಾ ಸಂಜೆ 6 ಗಂಟೆವರೆಗೆ ಬಂದ್ ಮಾಡಲು ಬೆಂಬಲ ನೀಡಿವೆ.


ಶುಕ್ರವಾರದ ಸಂತೆ ಕೂಡ ರದ್ದಾಗಿದೆ. ಆಸ್ಪತ್ರೆ, ಬ್ಯಾಂಕ್ , ಇನ್ನಿತರ ಸರಕಾರಿ ಕಚೇರಿಗಳು ಎಂದಿನಂತೆ ನಡೆಯುತ್ತಿದೆ. ಸರಕಾರಿ ಬಸ್ಸುಗಳು, ವಾಹನಗಳು ಚಲಿಸುತ್ತಿವೆ. ಹಳ್ಳಿಗರಿಗೆ ಬಂದ್ ಮಾಹಿತಿ ಸಿಗದ ಕಾರಣ ಸಂತೆ, ಮತ್ತು ಅಂಗಡಿಗಳು ಮುಚ್ಚಿದ ಕಾರಣ ನಿರಾಸೆಯಿಂದ ವಾಪಾಸ್ ತೆರಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು