10:33 AM Friday27 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ಮೂಡಿಗೆರೆ: ಕಂಠಪೂರ್ತಿ ಕುಡಿದು ರಸ್ತೆ ಮಧ್ಯೆಯೇ ಮಲಗಿದ ಭೂಪ!; ಎಷ್ಟೇ ಹಾರ್ನ್ ಹಾಕಿದರೂ ಡೋಂಟ್ ಕೇರ್!!

12/01/2024, 10:48

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆಯಿಂದ ಜನ್ನಾಪುರಕ್ಕೆ ಹೋಗುವ ರಸ್ತೆ ಹಳಸೆ ಗ್ರಾಮದ ತಿರುವಿನಲ್ಲಿ ವ್ಯಕ್ತಿಯೊಬ್ಬರು ಕಂಠಪೂರ್ತಿ ಸಾರಾಯಿ ಕುಡಿದು ರಸ್ತೆಯಲ್ಲಿ ಮಲಗಿದ ಘಟನೆ ನಡೆದಿದೆ.


ರಸ್ತೆಯಲ್ಲಿ ಮಲಗಿರುವುದನ್ನು ನೋಡಿ ವಾಹನ ಸವಾರರು ಬೆಚ್ಚಿ ಬಿದ್ದಿದ್ದಾರೆ. ವಾಹನ ಚಾಲಕರು ಎಷ್ಟೇ ಹಾರ್ನ್ ಮಾಡಿದರು ಮಲಗಿದವ ಮೇಲಕ್ಕೆ ಏಳಲೇ ಇಲ್ಲ.
ಬಳಿಕ ಕೆಲ ಹೊತ್ತು ರಸ್ತೆಯಲ್ಲಿ ಎದ್ದು ಮತ್ತೆ ಅದೇ ಜಾಗದಲ್ಲಿ ಮದ್ಯ ವ್ಯಸನಿ ಮಲಗಿ ಬಿಟ್ಟಮ ಎಣ್ಣೆ ಮತ್ತಿನಲ್ಲಿ ವ್ಯಕ್ತಿಯ ಚಲ್ಲಾಟ, ವಾಹನ ಸವಾರರಿಗೆ ಪರದಾಟ ಮಾಡುವಂತಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು