4:31 AM Sunday21 - September 2025
ಬ್ರೇಕಿಂಗ್ ನ್ಯೂಸ್
ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ…

ಇತ್ತೀಚಿನ ಸುದ್ದಿ

ಮೂಡಿಗೆರೆ: ಕಂಠಪೂರ್ತಿ ಕುಡಿದು ರಸ್ತೆ ಮಧ್ಯೆಯೇ ಮಲಗಿದ ಭೂಪ!; ಎಷ್ಟೇ ಹಾರ್ನ್ ಹಾಕಿದರೂ ಡೋಂಟ್ ಕೇರ್!!

12/01/2024, 10:48

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆಯಿಂದ ಜನ್ನಾಪುರಕ್ಕೆ ಹೋಗುವ ರಸ್ತೆ ಹಳಸೆ ಗ್ರಾಮದ ತಿರುವಿನಲ್ಲಿ ವ್ಯಕ್ತಿಯೊಬ್ಬರು ಕಂಠಪೂರ್ತಿ ಸಾರಾಯಿ ಕುಡಿದು ರಸ್ತೆಯಲ್ಲಿ ಮಲಗಿದ ಘಟನೆ ನಡೆದಿದೆ.


ರಸ್ತೆಯಲ್ಲಿ ಮಲಗಿರುವುದನ್ನು ನೋಡಿ ವಾಹನ ಸವಾರರು ಬೆಚ್ಚಿ ಬಿದ್ದಿದ್ದಾರೆ. ವಾಹನ ಚಾಲಕರು ಎಷ್ಟೇ ಹಾರ್ನ್ ಮಾಡಿದರು ಮಲಗಿದವ ಮೇಲಕ್ಕೆ ಏಳಲೇ ಇಲ್ಲ.
ಬಳಿಕ ಕೆಲ ಹೊತ್ತು ರಸ್ತೆಯಲ್ಲಿ ಎದ್ದು ಮತ್ತೆ ಅದೇ ಜಾಗದಲ್ಲಿ ಮದ್ಯ ವ್ಯಸನಿ ಮಲಗಿ ಬಿಟ್ಟಮ ಎಣ್ಣೆ ಮತ್ತಿನಲ್ಲಿ ವ್ಯಕ್ತಿಯ ಚಲ್ಲಾಟ, ವಾಹನ ಸವಾರರಿಗೆ ಪರದಾಟ ಮಾಡುವಂತಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು