9:57 PM Thursday13 - August 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ

ಇತ್ತೀಚಿನ ಸುದ್ದಿ

ಮೂಡಿಗೆರೆ: ಕಂಠಪೂರ್ತಿ ಕುಡಿದು ರಸ್ತೆ ಮಧ್ಯೆಯೇ ಮಲಗಿದ ಭೂಪ!; ಎಷ್ಟೇ ಹಾರ್ನ್ ಹಾಕಿದರೂ ಡೋಂಟ್ ಕೇರ್!!

12/01/2024, 10:48

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆಯಿಂದ ಜನ್ನಾಪುರಕ್ಕೆ ಹೋಗುವ ರಸ್ತೆ ಹಳಸೆ ಗ್ರಾಮದ ತಿರುವಿನಲ್ಲಿ ವ್ಯಕ್ತಿಯೊಬ್ಬರು ಕಂಠಪೂರ್ತಿ ಸಾರಾಯಿ ಕುಡಿದು ರಸ್ತೆಯಲ್ಲಿ ಮಲಗಿದ ಘಟನೆ ನಡೆದಿದೆ.


ರಸ್ತೆಯಲ್ಲಿ ಮಲಗಿರುವುದನ್ನು ನೋಡಿ ವಾಹನ ಸವಾರರು ಬೆಚ್ಚಿ ಬಿದ್ದಿದ್ದಾರೆ. ವಾಹನ ಚಾಲಕರು ಎಷ್ಟೇ ಹಾರ್ನ್ ಮಾಡಿದರು ಮಲಗಿದವ ಮೇಲಕ್ಕೆ ಏಳಲೇ ಇಲ್ಲ.
ಬಳಿಕ ಕೆಲ ಹೊತ್ತು ರಸ್ತೆಯಲ್ಲಿ ಎದ್ದು ಮತ್ತೆ ಅದೇ ಜಾಗದಲ್ಲಿ ಮದ್ಯ ವ್ಯಸನಿ ಮಲಗಿ ಬಿಟ್ಟಮ ಎಣ್ಣೆ ಮತ್ತಿನಲ್ಲಿ ವ್ಯಕ್ತಿಯ ಚಲ್ಲಾಟ, ವಾಹನ ಸವಾರರಿಗೆ ಪರದಾಟ ಮಾಡುವಂತಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು