2:12 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಮೂಡಿಗೆರೆ: ಕೆಂಪು ಬಸ್ಸಿಗೆ ಅಡ್ಡ ಬಂದ ಒಂಟಿ ಸಲಗ!: ಅದು ಹೆಣ್ಣಾನೆ ಸರಕಾರ ಫ್ರೀ ಪ್ರಯಾಣಕ್ಕೆ ಬಂದದ್ದು ಎಂದು ವ್ಯಂಗ್ಯವಾಡಿದ ಜನರು!

25/06/2023, 10:50

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಸರಕಾರಿ ಬಸ್ಸೊಂದಕ್ಕೆ ಒಂಟಿ‌ ಸಲಗವೊಂದು ಅಡ್ಡ ಬಂದ ಘಟನೆ ಮೂಡಿಗೆರೆ ತಾಲೂಕಿನ ಕೊಲ್ಲಿಬೈಲ್ ಗ್ರಾಮದಲ್ಲಿ ನಡೆದಿದೆ.
ಚಿಕ್ಕಮಗಳೂರು-ಮೂಡಿಗೆರೆ ರಸ್ತೆಯ ಕೊಲ್ಲಿಬೈಲ್
ಸಮೀಪ ಕಾಫಿ ಡೇ ಮಾಲೀಕ ದಿ. ಸಿದ್ಧಾರ್ಥ್ ಹೆಗ್ಡೆ ವನದ ಬಳಿ ಬಸ್ ನಿಲ್ಲಿಸುತ್ತಿಂತೆ ಬಸ್ಸಿಗೆ ಅಡ್ಡ ಬಂದ ಆನೆ ನಂತರ ಬಸ್ಸಿನ ಬದಿಯಿಂದಲೇ ಓಡಿ ಹೋಯಿತು.
ಆನೆ ಕಂಡು ಬಸ್ಸಿನಲ್ಲಿದ್ದ ಬೆರಳೆಣಿಕೆಯ ಪ್ರಯಾಣಿಕರು ಕೂಗಾಡಿದರು. ಜನ‌ ಕೂಗಾಡುತ್ತಿದ್ದಂತೆ ರಸ್ತೆ ಬದಿಯಲ್ಲಿ ಗಜರಾಜ ಓಡಿ ಹೋಗಿ ಕಾಡಿಗೆ ಪ್ರವೇಶಿಸಿತು. ಅದು ಹೆಣ್ಣಾನೆ
ಸರ್ಕಾರದ ಫ್ರೀ ಬಸ್ ಗಾಗಿ ಕಾಯುತ್ತಿತ್ತು ಎಂದು ಜನ ವ್ಯಂಗ್ಯವಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು