6:29 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮೂಡಿಗೆರೆ: ಕೊಕನ್ ಜ್ಯೂಸ್ ಮಾರಾಟ ನೆಪದಲ್ಲಿ ಗಾಂಜಾ ಸಾಗಾಟ; ಬೆಳ್ತಂಗಡಿಯ ಓರ್ವ ಸಹಿತ 3 ಮಂದಿ ಬಂಧನ

16/05/2022, 13:11

ಮೂಡಿಗೆರೆ(reporterkarnataka.com) : ಬೆಳ್ತಂಗಡಿ ತಾಲೂಕಿನ ಕಡುರುದ್ಯಾವರ ಗ್ರಾಮದ ಕುಕ್ಕಾವು ಮನೆಯೊಂದರಲ್ಲಿ ತಯಾರಿಸಿ ಮೂಡಿಗೆರೆ‌ ಕಡೆ ಕ್ವಾಲಿಸ್ ಕಾರಿನಲ್ಲಿ ಕೊಕನ್ ಜ್ಯೂಸ್ ಮಾರಾಟ ಮಾಡುವ ನೆಪದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಗ್ಯಾಂಗ್ ನ್ನು ಬಂಧಿಸುವಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕಡುರುದ್ಯಾವರ ಗ್ರಾಮದ ಕುಕ್ಕಾವು ನಿವಾಸಿ ಅಬೂಬಕ್ಕರ್ ಸಿದ್ದಿಕ್(31) , ಮೂಡಿಗೆರೆಯ ಅಮೃತ್ ಬಿಜುವಳ್ಳಿ , ಮೂಡಿಗೆರೆ ಟೌನ್ ನಿವಾಸಿ ರಿಷಬ್ ರಾಜ್ ಎಂಬವರನ್ನು ಬಂಧಿಸಲಾಗಿದೆ. 

ಬೆಳ್ತಂಗಡಿಯ ಅಬೂಬಕ್ಕರ್ ಸಿದ್ದಿಕ್ ಗೆ ಸೇರಿದ ಕ್ವಾಲಿಸ್ ಕಾರಿನಲ್ಲಿ 250 ಗ್ರಾಂ ಗಾಂಜಾ ಪತ್ತೆಯಾಗಿದೆ ಮತ್ತು ಒಂದು ಬೈಕ್ ಕೂಡ ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಮೂವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ‌.

ಇತ್ತೀಚಿನ ಸುದ್ದಿ

ಜಾಹೀರಾತು