8:39 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮೂಡಿಗೆರೆ: ಮತ್ತೆ ಮತ್ತೆ ಕಾಡಾನೆ ಹಾವಳಿ; ತೋಟಕ್ಕೆ ಲಗ್ಗೆ ಇಟ್ಟ ಗಜರಾಜನಿಂದ ಲಕ್ಷಕ್ಕೂ ಅಧಿಕ ಹಾನಿ

04/07/2022, 16:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಇಲ್ಲಿನ ಮೂಡಿಗೆರೆ ತಾಲೂಕಿನ ಬೆಟ್ಟಿಗೆರೆ ಗ್ರಾಮದಲ್ಲಿ ತೋಟವೊಂದಕ್ಕೆ ದಾಳಿ ಮಾಡಿದ ಕಾಡಾನೆ ಅಪಾರ ನಷ್ಟ ಉಂಟು ಮಾಡಿದೆ.


ಅಣ್ಣಿ ಪೂಜಾರಿ ಎಂಬವರ ತೋಟಕ್ಕೆ ಭಾನುವಾರ ರಾತ್ರಿ ದಾಳಿ ಇಟ್ಟ ಕಾಡನೆಗಳು ಅಪಾರ ಪ್ರಮಾಣದ ಬೆಳೆ ನಾಶ ಮಾಡಿವೆ. ತೋಟದಲ್ಲಿ ಬೆಳೆದು ನಿಂತಿದ್ದ ಕಾಫಿ, ಅಡಿಕೆ, ಮೆಣಸು, ತೆಂಗು, ಏಲಕ್ಕಿ ಮೊದಲಾದ ಬೆಲೆಗಳನ್ನು ನಾಶ ಮಾಡಿದ್ದು ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು