1:09 PM Monday21 - July 2025
ಬ್ರೇಕಿಂಗ್ ನ್ಯೂಸ್
Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ… ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ…

ಇತ್ತೀಚಿನ ಸುದ್ದಿ

ಮೂಡಿಗೆರೆ ಮತ್ತಿಗಟ್ಟೆ: ಕಾಡುಕೋಣ ದಾಳಿಗೆ ಬೈಕ್ ಸವಾರರು ತೀವ್ರ ಗಾಯ; ಆಸ್ಪತ್ರೆಗೆ ದಾಖಲು

27/01/2023, 11:01

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka agnail.com

ಮೂಡಿಗೆರೆ ತಾಲೂಕಿನ ಮತ್ತಿಗಟ್ಟೆ ಬಳಿ ಬೈಕ್ ಸವಾರರ ಮೇಲೆ ಕಾಡುಕೋಣ ದಾಳಿ ನಡೆಸಿದ್ದು, ಸವಾರರು ಗಂಭೀರ ಗಾಯಗೊಂಡಿದ್ದಾರೆ.
ಕಲ್ಯಾಣಗದ್ದೆ ಗ್ರಾಮದ ದಿಲೀಪ್ ಹಾಗೂ ಆಶಾ ಗಾಯಗೊಂಡ ಬೈಕ್ ಸವಾರರು ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ‌ದಾಖಲಿಸಲಾಗಿದೆ. ಬೈಕ್ ಸವಾರರು
ರಾತ್ರಿ ಮೂಡಿಗೆರೆ ಪಟ್ಟಣದಿಂದ ಕಲ್ಯಾಣಗದ್ದೆ ಗ್ರಾಮಕ್ಕೆ‌ ತೆರಳುವಾಗ ಘಟನೆ ನಡೆದಿದೆ.


ಕಾಡುಕೋಣ ದಾಳಿಗೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು