1:10 AM Tuesday10 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಮೂಡಿಗೆರೆ ಮೀಸಲು ಕ್ಷೇತ್ರ: ಬ್ಯಾನರ್ ಕಸರತ್ತು ಶುರು; ಹಾಲಿ ಶಾಸಕರು ಬಿಜೆಪಿಯವರೇ ಆದರೂ ಟಿಕೆಟ್ ಗೆ ಐವರು ಆಕಾಂಕ್ಷಿಗಳು!!

10/01/2023, 13:21

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಾಂ

ಮೂಡಿಗೆರೆ ವಿಧಾನಸಭೆ ಮೀಸಲು ಕ್ಷೇತ್ರದಲ್ಲಿ ಆಕ್ಷಾಂಕಿಗಳ ಪೈಪೋಟಿ ಬಲು ಜೋರಾಗಿ ಆರಂಭವಾಗಿದೆ. ಕ್ಷೇತ್ರದುದ್ಧಕ್ಕೂ ಬ್ಯಾನರ್ , ಕಟೌಟ್ ಹಾಕಿ ಆಕ್ಷಾಂಕಿಗಳಿಂದ ಮತದಾರರನ್ನು ತಮ್ಮತ್ತ ಸೆಳೆಯುವ ಕಸರತ್ತು ಶುರುವಾಗಿದೆ.

ಮೂಡಿಗೆರೆ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಆಕ್ಷಾಂಕಿಗಳು ಜನರಿಗೆ ಶುಭಾಶಯ ಕೋರಿಯುವ ನೆಪದಲ್ಲಿ ಬ್ಯಾನರ್ ಹಾಕತೊಡಗಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್, ಕಟೌಟ್ ಗಳು ರಾರಾಜಿಸುತ್ತಿದೆ. ಬ್ಯಾನರ್, ಕಟೌಟ್ ಹಾಕಲು ಮೂರೂ ಪ್ರಮುಖ ರಾಜಕೀಯ ಪಕ್ಷಗಳ ನಡುವೆ ಪೈಪೋಟಿ ನಡೆದಿದೆ.


ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ನಲ್ಲೂ ಆಕಾಂಕ್ಷಿಗಳ ಪೈಪೋಟಿ ಶುರುವಾಗಿದೆ.
ಬಿಜೆಪಿಯಲ್ಲಿ ಹಾಲಿ ಶಾಸಕರಿದ್ದರೂ ಐವರು ಆಕ್ಷಾಂಕಿಗಳು ಬಿಜೆಪಿ ಟಿಕೆಟ್ ಗಾಗಿ ಪೈಪೋಟಿ ನಡೆಸುತ್ತಿದ್ದಾರೆ. ಕಾಂಗ್ರೆಸ್, ಜೆಡಿಎಸ್ ನಲ್ಲೂ ಅದೇ ಪರಿಸ್ಥಿತಿ ನಿರ್ಮಾಣವಾಗಿದೆ. ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ ನಿವೃತ್ತ ಹೊಂದಿರುವ ಶ್ರೀರಂಗಯ್ಯ ಕಾಂಗ್ರೆಸ್ ಪಕ್ಷದಿಂದ ಆಕ್ಷಾಂಕಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು