10:41 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಮೂಡಿಗೆರೆ: ಬೆಳ್ಳಂಬೆಳಗ್ಗೆ ಒಂಟಿ ಸಲಗ ಪಟ್ಟಣ ರೌಂಡ್ಸ್; ಕಾಫಿ ನಾಡಿನಲ್ಲಿ ನಿಲ್ಲದ ಕಾಡಾನೆ ಹಾವಳಿ

29/09/2024, 17:27

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬೆಳ್ಳಂಬೆಳಗ್ಗೆ ಒಂಟಿ ಸಲಗ ಸಿಟಿ ರೌಂಡ್ಸ್ ನಡೆಸಿದ ಘಟನೆ ಮೂಡಿಗೆರೆ ಪಟ್ಟಣದಲ್ಲಿ ನಡೆದಿದೆ.

ಮಲೆನಾಡಲ್ಲಿ ಒಂಟಿ ಸಲಗದ ಹಾವಳಿ ಮುಂದುವರಿದಿದ್ದು,
ಮೂಡಿಗೆರೆ ಪಟ್ಟಣದ ರಸ್ತೆಯಲ್ಲಿ ಒಂಟಿ ಸಲಗ
ಬೆಳಗಿನ ಜಾವ ಪಟ್ಟಣದಲ್ಲಿ ಅಡ್ಡಾದಿಡ್ಡಿ ಓಡಾಟ ನಡೆಸಿದೆ.
ಒಂಟಿ ಸಲಗದ ರೌಂಡ್ಸ್ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೂಡಿಗೆರೆ ಪಟ್ಟಣದ ಸಂತೇ ಮೈದಾನ, ಪಟ್ಟಣ ಪಂಚಾಯಿತಿ ರಸ್ತೆ, ಹೊಯ್ಸಳ ಕ್ರೀಡಾಂಗಣದ ಪಕ್ಕದಲ್ಲಿ ಒಂಟಿ ಸಲಗ ವಾಕ್ ನಡೆಸಿದೆ. ಒಂಟಿ ಸಲಗವನ್ನು ಕಾಡಿಗಟ್ಟುವ ನಿಟ್ಟಿನಲ್ಲಿ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆ ತೊಡಗಿದೆ.
ಸಾರ್ವಜನಿಕರಿಗೆ ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಸೂಚನೆ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು