10:33 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಮೂಡಿಗೆರೆ ಪೊಲೀಸ್ ಠಾಣೆ ಎದುರೇ ಬಿಜೆಪಿಯ ಎರಡು ಗುಂಪಿನ ನಡುವೆ ವಾರ್: ಕೈಕೈ ಮಿಲಾಯಿಸಿದ ಕಾರ್ಯಕರ್ತರು; ಮೂಕ ಪ್ರೇಕ್ಷಕರಾದ ಖಾಕಿ ಪಡೆ!

27/03/2023, 23:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡು ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ಪೊಲೀಸ್ ಠಾಣೆಯ ಎದುರೇ ಬಿಜೆಪಿಯ ಎರಡು ಬಿಜೆಪಿ ಗುಂಪಿನ ಮಧ್ಯೆ ವಾರ್ ನಡೆದಿದೆ. ಹಲವು ದಿನಗಳಿಂದ ಇದ್ದ ಅಸಮಾಧಾನ ಸೋಮವಾರ ಸ್ಫೋಟಗೊಂಡಿದೆ.
ಸ್ಟೇಷನ್ ಎದುರಿನ ಆಟೋ ನಿಲ್ದಾಣದ ವಿಚಾರದಲ್ಲಿ ಕಿರಿಕ್ ನಡೆದಿದೆ. ಶಾಸಕ ಕುಮಾರಸ್ವಾಮಿ ಹಾಗೂ ಎಂ.ಎಲ್.ಸಿ. ಪ್ರಾಣೇಶ್ ಬೆಂಬಲಿಗರ ಮಧ್ಯೆ ಗಲಾಟೆ ನಡೆದಿದೆ.


ಆಟೋ ನಿಲ್ದಾಣದ ಬಳಿ ನೆರಳಿಗಾಗಿ ಎಂ.ಎಲ್.ಸಿ. ನಿಧಿಯಲ್ಲಿ ಶೆಡ್ ನಿರ್ಮಾಣ ಮಾಡಲಾಗಿತ್ತು.
ಶೆಡ್ ತೆರವಿಗೆ ಮುಂದಾದ ಪಟ್ಣಣ ಪಂಚಾಯಿತಿ ಮುಂದಾಗಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ಇಬ್ಬರು ನಾಯಕರ ಬೆಂಬಲಿಗರ ಮಧ್ಯೆ ಸಂಘರ್ಷ ಏರ್ಪಟ್ಟಿದೆ.
ಠಾಣಾ ಸರಹದ್ದಿನಲ್ಲಿ, ಪೊಲೀಸರ ಎದುರೇ ಬಿಜೆಪಿಯ ಎರಡು ಗುಂಪಿನ ಕಾರ್ಯಕರ್ತರು ಕೈ-ಕೈ ಮಿಲಾಯಿಸಿದ್ದಾರೆ. ಮೂಡಿಗೆರೆ ಬಿಜೆಪಿ ಟಿಕೆಟ್ ವಿಚಾರಕ್ಕೂ ಈ ಗಲಾಟೆಗೆ ಸಂಬಂಧವಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು