5:02 PM Wednesday16 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮೂಡಿಗೆರೆ: ವಿದ್ಯುತ್ ತಂತಿ ತಗುಲಿ ರಾಷ್ಟ್ರಪಕ್ಷಿ ನವಿಲು ಸಾವು; ಅರಣ್ಯ ಇಲಾಖೆಯಿಂದ ಅಂತ್ಯ ಸಂಸ್ಕಾರ

05/01/2025, 22:03

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಬಾಳೂರು ಸಮೀಪದ ಕೆಳಗೂರು ಬಳಿ
ವಿದ್ಯುತ್ ತಂತಿ ತಗುಲಿ ರಾಷ್ಟ್ರಪಕ್ಷಿ ನವಿಲು ಸಾವನ್ನಪ್ಪಿದ ಘಟನೆ ನಡೆದಿದೆ.
ಮರದಿಂದ ಹಾರುವಾಗ ಜೋತು ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ನವಿಲು ಪ್ರಾಣ ಕಳೆದುಕೊಂಡಿದೆ. ನವಿಲಿನ ಮೃತದೇಹವನ್ನ ಅರಣ್ಯ ಇಲಾಖೆಗೆ ಸ್ಥಳೀಯರು ಒಪ್ಪಿಸಿದ್ದಾರೆ.
ಅರಣ್ಯ ಇಲಾಖೆ ಅಧಿಕಾರಿಗಳು ಅಂತ್ಯ ಸಂಸ್ಕಾರ ನಡೆಸಿದ್ದಾರೆ.
ಸಾರ್ವಜನಿಕರ ಎದುರು ನವಿಲಿನ ಅಂತ್ಯ ಸಂಸ್ಕಾರ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು