10:51 PM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಮೂಡಿಗೆರೆ ರೈತ ಭವನದಲ್ಲಿ ಅ.25ರಂದು ವೈವಿಧ್ಯಮಯ ‘ಮಲೆನಾಡು ಹಬ್ಬ’

23/10/2024, 14:28

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಶ್ರೀ ಸಾಯಿ ಗ್ರೂಪ್ ವತಿಯಿಂದ ‘ಮಲೆನಾಡು ಹಬ್ಬ’ಮೂಡಿಗೆರೆಯ ರೈತ ಭವನದಲ್ಲಿ ಇದೇ ಅ.25ರಂದು ಆಯೋಜಿಸಲಾಗಿದೆ.ಹಬ್ಬದಲ್ಲಿ ಊಟೋಪಚಾರ, ತಂಪು ಪಾನೀಯಗಳು,ಸಾಂಬಾರ ಪದಾರ್ಥಗಳು ಸೇರಿದಂತೆ ಚಿನ್ನಾಭರಣಗಳು, ಸಲ್ವಾರ್ ಸೂಟುಗಳು, ವಿವಿಧ ಬಗೆಯ ಆಕರ್ಷಕ ಸೀರೆಗಳು, ಹೂವಿನ ಕುಂಡಗಳು, ಹೂವಿನ ಗಿಡಗಳು,ಇತರೆ ಮಲೆನಾಡು ಉತ್ಪನ್ನಗಳು ಈ ಮಲೆನಾಡು ಹಬ್ಬದಲ್ಲಿ ಇರಲಿವೆ. ಹೆಚ್ಚಿನ ಜನರು ಈ ಹಬ್ಬದಲ್ಲಿ ಪಾಲ್ಗೊಳ್ಳುವ ಮೂಲಕ ಹಬ್ಬ ಯಶಸ್ವಿಗೊಳಿಸಬೇಕು ಎಂದು ಆಯೋಜಕರು ಕೋರಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿಗೆ 8618455600/9448441727 ಸಂಖ್ಯೆಗೆ ಕರೆ ಮಾಡಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು