11:38 AM Thursday14 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಬೊಮ್ಮಾಯಿಗೆ ಪತ್ರಕರ್ತ ಬಿ.ರವೀಂದ್ರ ಶೆಟ್ಟಿ ಅವರ ‘ನಮ್ಮ ಮಂಗಳೂರು’ ಪುಸ್ತಕ ಹಸ್ತಾಂತರ; ಮೇಯರ್ ಸಮರ್ಪಣೆ

12/08/2021, 13:46

ಮಂಗಳೂರು(reporterkarnataka.com):

ಪತ್ರಕರ್ತ ಬಿ. ರವೀಂದ್ರ ಶೆಟ್ಟಿ ರಚಿಸಿದ ‘ನಮ್ಮ ಮಂಗಳೂರು’ ಪುಸ್ತಕವನ್ನು  ಮಂಗಳೂರು ಮೇಯರ್  ಪ್ರೇಮಾನಂದ ಶೆಟ್ಟಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಇಂದು ನಗರದಲ್ಲಿ ಹಸ್ತಾಂತರಿಸಿದರು.

ಈ ಪುಸ್ತಕ ಮಂಗಳೂರಿನ ಸಮಗ್ರ ಮಾಹಿತಿ ಒಳಗೊಂಡಿದೆ. ಪುಸ್ತಕದ ಬಗ್ಗೆ ಸಿಎಂ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಪುಸ್ತಕ ದಲ್ಲಿ ಏನೇನಿದೆ ?

* ಹಿರಿಯ ಪತ್ರಕರ್ತ ಬಿ. ರವೀಂದ್ರ ಶೆಟ್ಟಿ ಬರೆದಿರುವ ‘ನಮ್ಮ ಮಂಗಳೂರು’ ಅತ್ಯಪೂರ್ವ ಮಾಹಿತಿಗಳಿರುವ ಅಪರೂಪದ ಕೃತಿ. 

*  ಮಂಗಳೂರು ಸುತ್ತಮುತ್ತಲಿನ ಪ್ರವಾಸಿ ತಾಣಗಳ ಪೂರ್ತಿ ಚಿತ್ರಣ.

* ದೇವಸ್ಥಾನ, ದೈವಸ್ಥಾನ, ಮಸೀದಿ, ಚರ್ಚ್ ಹೀಗೆ ಎಲ್ಲಾ ಶ್ರದ್ಧಾ ಕೇಂದ್ರಗಳ ವಿವರಗಳು.

* ಶೈಕ್ಷಣಿಕ ಹಬ್ ಎಂಬ ಹೆಸರುವಾಸಿಯಾಗಿರುವ ಮಂಗಳೂರಿನಲ್ಲಿ ಎಷ್ಟು ಶಾಲೆ, ಕಾಲೇಜು, ವೈದ್ಯಕೀಯ, ಎಂಜೀನಿಯರಿಂಗ್, ವೃತ್ತಿಪರ ಕಾಲೇಜುಗಳಿವೆ ಎಂಬುವುದರ ಡಿಟೈಲ್ಸ್ ನಮ್ಮ ಮಂಗಳೂರು ಗ್ರಂಥದಲ್ಲಿದೆ. 

* ಮಂಗಳೂರು ಸುತ್ತಮುತ್ತ ಎಷ್ಟು ಆಸ್ಪತ್ರೆಗಳಿವೆ, ಹೊಟೇಲ್‌ಗಳಿವೆ ಎಂಬುವುದರ ಚಿತ್ರಣ.

*ಮಂಗಳೂರು ಸುತ್ತಮುತ್ತ ಇರುವ ಕೆರೆ, ಮಾರುಕಟ್ಟೆ, ಮೈದಾನ, ಪಾರ್ಕ್, ಕ್ರೀಡಾಂಗಣ, ಸ್ಮಶಾನಗಳ ಮಾಹಿತಿಗಳು

* ನಮ್ಮ ಸಂಸದರು, ಶಾಸಕರು, ಮೇಯರ್, ಉಪಮೇಯರ್, ಕಾರ್ಪೊರೇಟರ್‌ಗಳ ಸಚಿತ್ರ ವಿವರಗಳು.

*ಕಾರ್ಪೊರೇಶನ್‌ನಿಂದ ನಾಗರಿಕರಿಗೆ ಲಭಿಸುವ ಸೌಲಭ್ಯಗಳೇನು, ಅದನ್ನು ಪಡೆದುಕೊಳ್ಳಲು ಏನೇನು ಮಾಡಬೇಕು ಮಾರ್ಗದರ್ಶಿ ಮಾಹಿತಿ.

*ಮಂಗಳೂರಿನ ಅಪರೂಪದ ಫೋಟೋಗಳ ಸಂಗ್ರಹ.

*ಪೊಲೀಸ್ ಠಾಣೆ, ಮಾಧ್ಯಮ ಸಂಸ್ಥೆಗಳುಗಳ ದೂರವಾಣಿ ಸಂಖ್ಯೆಗಳು.

*ಯಾವ ನಂಬರ್‌ನ ಬಸ್ ಎಲ್ಲಿ ಸಂಚರಿಸುತ್ತೆ ಎಂಬುದರ ಮಾಹಿತಿಗಳು.

ಸಂಗ್ರಹಯೋಗ್ಯ ಅಪರೂಪದ ಕೃತಿ ನಮ್ಮ ಮಂಗಳೂರು.
ನಮ್ಮ ಮಂಗಳೂರು ಕೃತಿಗಾಗಿ ಸಂಪರ್ಕಿಸಿರಿ :  9343381791/ 9731976777

ಇತ್ತೀಚಿನ ಸುದ್ದಿ

ಜಾಹೀರಾತು