11:26 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಮುಕ್ಕದ ಖಾಸಗಿ ಆಸ್ಪತ್ರೆಯ ಸಿಬ್ಬಂದಿಗಳ ಎಡವಟ್ಟು: ಕೋವಿಡ್ ನಿಂದ ಸಾನ್ನಪ್ಪಿದವರ ಮೃತದೇಹ ಅದಲು ಬದಲು !

17/05/2021, 17:33

ಮಂಗಳೂರು(reporterkarnataka news):

ಕೋವಿಡ್ ಸೋಂಕಿನಿಂದ ಮೃತಪಟ್ಟ ಇಬ್ಬರು ವ್ಯಕ್ತಿಗಳ ಮೃತದೇಹ ಅದಲು ಬದಲು ಆದ ಘಟನೆ ಸುರತ್ಕಲ್ ಸಮೀಪದ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ.

ಸುರತ್ಕಲ್ ರೀಜೆಮೆಂಟ್ ಪಾರ್ಕ್ ನಿವಾಸಿ ಜಗದೀಶ್ ಕುಂದರ್ (65) ಹಾಗೂ ಕಾರ್ಕಳದ ಸುಧಾಕರ ಶೆಟ್ಟಿ ಅವರ ಮೃತದೇಹವನ್ನು ಅದಲು ಬದಲು ಮಾಡಿ ಮುಕ್ಕ ಶ್ರೀನಿವಾಸ ಆಸ್ಪತ್ರೆಯವರು ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಕಾರ್ಕಳದಿಂದ ಇದೀಗ ಮೃತದೇಹವನ್ನು ವಾಪಸ್
ತರಲಾಗಿದೆ. ಸ್ಥಳಕ್ಕೆ ಭಜರಂಗ ದಳ ನಾಯಕರು,


ಸುರತ್ಕಲ್ ಠಾಣೆ ಪೊಲಿಸರು ಭೇಟಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು