5:22 PM Sunday26 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಪದಕ ಪ್ರಕಟ: ಡಿಎಆರ್ ವಿಭಾಗದ ಡಿವೈಎಸ್​ಪಿ ರಾಘವೇಂದ್ರ ಆರ್ ನಾಯಕ್ ಸಹಿತ 135 ಮಂದಿಗೆ ಗೌರವ

31/03/2022, 10:30

ಬೆಂಗಳೂರು(reporterkarnataka.com); 2021ನೇ ಸಾಲಿನ ಮುಖ್ಯಮಂತ್ರಿ ಪದಕ ಪಟ್ಟಿ ಪ್ರಕಟವಾಗಿದ್ದು,135 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಸಿಎಂ ಮೆಡಲ್ ಪ್ರಕಟವಾಗಿದೆ.

ಸಿಐಡಿ ಡಿವೈಎಸ್​ಪಿ ವೀರೇಂದ್ರ ಕುಮಾರ್, ಉಡುಪಿ ಡಿಎಆರ್ ವಿಭಾಗದ ಡಿವೈಎಸ್​ಪಿ ರಾಘವೇಂದ್ರ ಆರ್ ನಾಯಕ್, ಇನ್ಸ್​ಪೆಕ್ಟರ್​ಗಳಾದ ಗೋವಿಂದಪುರ ಠಾಣೆ ಪಿಐ ಪ್ರಕಾಶ್, ಮಂಜುನಾಥ್, ನಟರಾಜ್, ಶಿವಕುಮಾರ್, ರಾವ್ ಗಣೇಶ್ ಜನಾರ್ಧನ್, ಸೇರಿದಂತೆ ಒಟ್ಟು 135 ಅಧಿಕಾರಿ ಮತ್ತು ಸಿಬ್ಬಂದಿಗೆ ಸಿಎಂ ಪದಕ ಪ್ರಕಟ ಮಾಡಲಾಗಿದೆ. ಏಪ್ರಿಲ್ 2ರಂದು ಕೋರಮಂಗಲದ ಕೆಎಸ್ ಆರ್ ಪಿ ಗ್ರೌಂಡ್ ನಲ್ಲಿ ಪದಕ ಪ್ರಧಾನ ಕಾರ್ಯಕ್ರಮ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು