7:26 AM Wednesday17 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ಹೇಳಿಕೆ: ಅಥಣಿಯಿಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದೇನು? 

07/06/2021, 14:35

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ  ಅವರು

ಮನಸ್ಸಿಗೆ ನೋವಾಗಿ ರಾಜೀನಾಮೆ ವಿಷಯ ಮಾತನಾಡಿದ್ದಾರೆ. ರಾಜ್ಯದಲ್ಲಿ ಕೆಲವರು ಅನೇಕ ದಿನಗಳಿಂದ ಪದೇ ಪದೇ ನಾಯಕತ್ವ ಬದಲಾವಣೆ   ವಿಚಾರ ಮಾತನಾಡುತ್ತಿದ್ದಾರೆ. ಇದರಿಂದ ಸಿಎಂ ನೊಂದಿದ್ದಾರೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.

ಬೆಳಗಾವಿಯ ಅಥಣಿಯಲ್ಲಿ ಸೋಮವಾರ ಮಾಧ್ಯಮ ಜತೆ ಮಾತನಾಡಿದ ಅವರು, ಕೊರೊನಾ ಸಂದಿಗ್ಧ ಪರಿಸ್ಥಿತಿಯಲ್ಲಿ ಈ ವಿಷಯ ವಿನಾ ಕಾರಣ ಚರ್ಚೆ ಅಗುತ್ತಿದೆ. ಇದರಿಂ ಸಿಎಂ ಯಡಿಯೂರಪ್ಪನವರಿಗೆ ಬೇಜಾರಾಗಿ ರಾಜೀನಾಮೆ ವಿಷಯ ಮಾತನಾಡಿದ್ದಾರೆ ಎಂದರು.

ಉತ್ತರ ಕರ್ನಾಟಕದವರು ಸಿಎಂ ಆಗಬೇಕೆಂದು ಎಚ್ .ವಿಶ್ವನಾಥ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ. ಅವರ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧಿವಿಲ್ಲ. ನಮ್ಮದು ರಾಷ್ಟ್ರೀಯ ಪಕ್ಷ‌. ರಾಷ್ಟ್ರೀಯ ನಾಯಕರು ತೀರ್ಮಾನ ತಗೆದುಕೊಳ್ಳುತ್ತಾರೆ ಎಂದು ಸವದಿ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು