2:10 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮುಳಿಯ ಜ್ಯುವೆಲ್ಸ್ ಸಂಸ್ಥಾಪಕರ ದಿನ: ಗ್ರಾಹಕರು ಖರೀದಿಸಿದ ಪ್ರತಿ ಗ್ರಾಂ ಚಿನ್ನದಲ್ಲಿ 50 ರೂ. ಸಾಮಾಜಿಕ ಉದ್ದೇಶಗಳಿಗೆ ವಿನಿಯೋಗ

07/12/2024, 21:24

ಪುತ್ತೂರು(reporterkarnataka.com): ಮುಳಿಯ ಜ್ಯುವೆಲ್ಸ್ ಸಂಸ್ಥಾಪಕರ ದಿನದ ಅಂಗವಾಗಿ ಗ್ರಾಹಕರು ಖರೀದಿಸಿದ ಪ್ರತಿ ಗ್ರಾಂ ಚಿನ್ನದಲ್ಲಿ 50 ರೂ ಅನ್ನು ಸಾಮಾಜಿಕ ಉದ್ದೇಶಗಳಿಗೆ ವಿನಿಯೋಗಿಸುವ ಕಾರ್ಯಕ್ಕೆ ಮುಂದಾಗಿದೆ.
ಮುಳಿಯ ಜ್ಯುವೆಲ್ಸ್ ಸಂಸ್ಥಾಪಕರಾದ ದಿ. ಮುಳಿಯ ಕೇಶವ ಭಟ್ಟ ಅವರು ಜನಿಸಿ 127 ವರ್ಷಗಳಾಗಿದ್ದು, ಇದರ ಅಂಗವಾಗಿ ಮುಳಿಯರ – ಅಳಿಯದ ನೆನಪು ಕಾರ್ಯಕ್ರಮವನ್ನು ಡಿ.7,8 ಮತ್ತು 9ರಂದು ಹಾಕಿಕೊಳ್ಳಲಾಗಿದೆ. ಇದರ ಅಂಗವಾಗಿ ಗ್ರಾಹಕರಿಗೆ ಚಿನ್ನಾಭರಣ ಖರೀದಿಗೆ ಹೆಚ್ಚುವರಿ ಶುಲ್ಕವನ್ನು ವಿಧಿಸದೆ, ಅವರು ಖರೀದಿಸುವ ಚಿನ್ನದ ಗ್ರಾಂ ಲೆಕ್ಕದಲ್ಲಿ 50 ರೂ ವನ್ನು ವಿವಿಧ ಸಾಮಾಜಿಕ ಚಟುವಟಿಕೆಗೆ ಬಳಸುವುದಕ್ಕೆ ಮುಂದಾಗಿದೆ.
ಗುಣಮಟ್ಟದ ಚಿನ್ನಾಭರಣಕ್ಕೆ ಹೆಸರುವಾಸಿಯಾದ ಮುಳಿಯ ಈಗಾಗಲೇ ವಿವಿಧ ಸಾಮಾಜಿಕ ಚಟುವಟಿಕೆಯನ್ನು ನಡೆಸುವ ಮೂಲಕ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಕಳೆದ ಹಲವಾರು ವರ್ಷಗಳಿಂದ ಇದನ್ನು ಹಾಕಿಕೊಂಡಿದ್ದು, ಗ್ರಾಹಕರಿಗೆ ಹೊರೆಯಾಗದಂತೆ ಈಗ ಯೋಜನೆಯನ್ನು ಹಮ್ಮಿಕೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು