2:38 AM Friday18 - September 2026
ಬ್ರೇಕಿಂಗ್ ನ್ಯೂಸ್
ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:…

ಇತ್ತೀಚಿನ ಸುದ್ದಿ

ಮುಳಿಯ ಜ್ಯುವೆಲ್ಸ್ ಸಂಸ್ಥಾಪಕರ ದಿನ: ಗ್ರಾಹಕರು ಖರೀದಿಸಿದ ಪ್ರತಿ ಗ್ರಾಂ ಚಿನ್ನದಲ್ಲಿ 50 ರೂ. ಸಾಮಾಜಿಕ ಉದ್ದೇಶಗಳಿಗೆ ವಿನಿಯೋಗ

07/12/2024, 21:24

ಪುತ್ತೂರು(reporterkarnataka.com): ಮುಳಿಯ ಜ್ಯುವೆಲ್ಸ್ ಸಂಸ್ಥಾಪಕರ ದಿನದ ಅಂಗವಾಗಿ ಗ್ರಾಹಕರು ಖರೀದಿಸಿದ ಪ್ರತಿ ಗ್ರಾಂ ಚಿನ್ನದಲ್ಲಿ 50 ರೂ ಅನ್ನು ಸಾಮಾಜಿಕ ಉದ್ದೇಶಗಳಿಗೆ ವಿನಿಯೋಗಿಸುವ ಕಾರ್ಯಕ್ಕೆ ಮುಂದಾಗಿದೆ.
ಮುಳಿಯ ಜ್ಯುವೆಲ್ಸ್ ಸಂಸ್ಥಾಪಕರಾದ ದಿ. ಮುಳಿಯ ಕೇಶವ ಭಟ್ಟ ಅವರು ಜನಿಸಿ 127 ವರ್ಷಗಳಾಗಿದ್ದು, ಇದರ ಅಂಗವಾಗಿ ಮುಳಿಯರ – ಅಳಿಯದ ನೆನಪು ಕಾರ್ಯಕ್ರಮವನ್ನು ಡಿ.7,8 ಮತ್ತು 9ರಂದು ಹಾಕಿಕೊಳ್ಳಲಾಗಿದೆ. ಇದರ ಅಂಗವಾಗಿ ಗ್ರಾಹಕರಿಗೆ ಚಿನ್ನಾಭರಣ ಖರೀದಿಗೆ ಹೆಚ್ಚುವರಿ ಶುಲ್ಕವನ್ನು ವಿಧಿಸದೆ, ಅವರು ಖರೀದಿಸುವ ಚಿನ್ನದ ಗ್ರಾಂ ಲೆಕ್ಕದಲ್ಲಿ 50 ರೂ ವನ್ನು ವಿವಿಧ ಸಾಮಾಜಿಕ ಚಟುವಟಿಕೆಗೆ ಬಳಸುವುದಕ್ಕೆ ಮುಂದಾಗಿದೆ.
ಗುಣಮಟ್ಟದ ಚಿನ್ನಾಭರಣಕ್ಕೆ ಹೆಸರುವಾಸಿಯಾದ ಮುಳಿಯ ಈಗಾಗಲೇ ವಿವಿಧ ಸಾಮಾಜಿಕ ಚಟುವಟಿಕೆಯನ್ನು ನಡೆಸುವ ಮೂಲಕ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಕಳೆದ ಹಲವಾರು ವರ್ಷಗಳಿಂದ ಇದನ್ನು ಹಾಕಿಕೊಂಡಿದ್ದು, ಗ್ರಾಹಕರಿಗೆ ಹೊರೆಯಾಗದಂತೆ ಈಗ ಯೋಜನೆಯನ್ನು ಹಮ್ಮಿಕೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು