5:20 PM Sunday16 - November 2025
ಬ್ರೇಕಿಂಗ್ ನ್ಯೂಸ್
ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ…

ಇತ್ತೀಚಿನ ಸುದ್ದಿ

ಮುಲ್ಕಿ: ಸ್ಥಳ ಮಹಜರು ವೇಳೆ ಪರಾರಿಯಾಗಲು ಯತ್ನ; ಎಎಸ್ ಐಗೆ ಹಲ್ಲೆ; ಚಡ್ಡಿ ಗ್ಯಾಂಗ್ ಮೇಲೆ ಶೂಟ್ ಔಟ್; ವೆನ್ಲಾಕ್ ಗೆ ದಾಖಲು

10/07/2024, 12:21

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಮಂಗಳೂರಿನ ಬಿಜೈ ಸಮೀಪದ ಮನೆಯೊಂದರಿಂದ ಸುಮಾರು 15 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿದ ಪ್ರಕರಣದಲ್ಲಿ ಬಂಧಿತರಾದ ಚಡ್ಡಿ ಗ್ಯಾಂಗ್ ಮೇಲೆ ಪೊಲೀಸರು ಇಂದು ಶೂಟ್ ಔಟ್ ನಡೆಸಿದ ಘಟನೆಗೆ ಮಂಗಳೂರಿನ ಹೊರವಲಯದ ಮುಲ್ಕಿಯಲ್ಲಿ ನಡೆದಿದೆ.

ಚಡ್ಡಿ ಗ್ಯಾಂಗ್ ನ 4 ಮಂದಿ ಸದಸ್ಯರನ್ನು ನಿನ್ನೆ ಸಕಲೇಶಪುರ ಬಳಿ ಬಂಧಿಸಲಾಗಿತ್ತು. ಇಂದು ಬೆಳಗ್ಗೆ ಅವರನ್ನು ಮುಲ್ಕಿಗೆ ಸ್ಥಳ ಮಹಜರು ಮಾಡಲು ಪೊಲೀಸರು ಕರೆದುಕೊಂಡು ಬಂದ ಸಂದರ್ಭದಲ್ಲಿ ಚಡ್ಡಿ ಗ್ಯಾಂಗ್ ಸದಸ್ಯರು ಎಎಸ್ ಐ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದರು. ಈ ವೇಳೆ ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಇಬ್ಬರ ಕಾಲಿಗೆ ಗುಂಡು ತಗುಲಿ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸೋಮವಾರ ಮುಂಜಾನೆ ಚಡ್ಡಿ ಗ್ಯಾಂಗ್ ಸದಸ್ಯರು ನಗರದ ಬಿಜೈ ಸಮೀಪದ ಕೋಟೆಕಣಿಯ ಮನೆಗೆ ನುಗ್ಗಿ ಮನೆಯಲ್ಲಿದ್ದ ಗಂಡ- ಹೆಂಡತಿಯ ಮೇಲೆ ಹಲ್ಲೆ ನಡೆಸಿ, ಬೆದರಿಸಿ ಸುಮಾರು 15 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಸುಲಿಗೆ ಮಾಡಿ ಮನೆಯವರ ಕಾರಿನಲ್ಲೇ ಪರಾರಿಯಾಗಿದ್ದರು. ಆರೋಪಿ ಗಳೆಲ್ಲ ಮಧ್ಯಪ್ರದೇಶದ ನಿವಾಸಿಗಳಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು