2:04 AM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಮುಂಬರುವ ಜಿಪಂ, ತಾಪಂ ಚುನಾವಣೆ: ಮಸ್ಕಿಯಲ್ಲಿ ಕೈ ಟಿಕೆಟ್ ಭಾರಿ ಬೇಡಿಕೆ; ಈಗಾಗಲೇ ಕಾದಾಟ ಶುರು !

04/07/2021, 09:20

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮಸ್ಕಿ ಕ್ಷೇತ್ರದ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಚುನಾವಣೆಗೆ ಸಿದ್ಧತೆಗಳು ನಡೆಯುತ್ತಿದ್ದಂತೆ ಕಾಂಗ್ರೆಸ್ ಪಕ್ಷದಲ್ಲಿ ಬಿನ್ನಮತ ಶುರುವಾಗಿದೆ. ಯಾರಿಗೆ ಟಿಕೆಟ್ ಕೊಡುವುದು, ಯಾರಿಗೆ ಕೊಡದಿರುವುದು ಎಂಬ ಕುರಿತು ತಲೆನೋವು ಹೆಚ್ಚಾಗಿದೆ. 

ಮಸ್ಕಿ ವಿಧಾನಸಭೆಗೆ ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಸಹಜವಾಗಿ ಕಾಂಗ್ರೆಸ್ ಟಿಕೆಟ್ ಗೆ ಭಾರಿ ಬೇಡಿಕೆ ಉಂಟಾಗಿದೆ.ಮೆದಿಕಿನಾಳ ಜಿಲ್ಲಾ ಪಂಚಾಯತ್ ಆಕಾಂಕ್ಷಿಯಾಗಿ ಅಭ್ಯರ್ಥಿ ಗಳು ನಾ ಮುಂದೆ ತಾ ಮುಂದೆ ಎನ್ನುವ ರೀತಿ ಜಾಲತಾಣದಲ್ಲಿ ಪ್ರಚಾರದಲ್ಲಿ ತೊಡಗಿದ್ದಾರೆ.

ಪಕ್ಷದಲ್ಲಿ ಎರಡು ವರ್ಷಗಳಿಂದ ಸತತವಾಗಿ ಸೇವೆ ಮಾಡಿದ್ದೇವೆ. ನಮಗೆ ಪಕ್ಷದವರು ಕೈಬಿಡುವುದಿಲ್ಲ ಎಂದು ಒಬ್ಬರು ಹೇಳಿದರೆ, ಇನ್ನೊಬ್ಬರು

ನಮ್ಮ ನಾಯಕರಿಗೆ ಟಿಕೆಟ್ ನೀಡದಿದ್ದಲ್ಲಿ ಮುಂದೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎನ್ನುವ ಎಚ್ಚರಿಕೆಯನ್ನೂ ನೀಡುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು