4:56 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಮುಂಬರುವ ಜಿಪಂ, ತಾಪಂ ಚುನಾವಣೆ: ಮಸ್ಕಿಯಲ್ಲಿ ಕೈ ಟಿಕೆಟ್ ಭಾರಿ ಬೇಡಿಕೆ; ಈಗಾಗಲೇ ಕಾದಾಟ ಶುರು !

04/07/2021, 09:20

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮಸ್ಕಿ ಕ್ಷೇತ್ರದ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಚುನಾವಣೆಗೆ ಸಿದ್ಧತೆಗಳು ನಡೆಯುತ್ತಿದ್ದಂತೆ ಕಾಂಗ್ರೆಸ್ ಪಕ್ಷದಲ್ಲಿ ಬಿನ್ನಮತ ಶುರುವಾಗಿದೆ. ಯಾರಿಗೆ ಟಿಕೆಟ್ ಕೊಡುವುದು, ಯಾರಿಗೆ ಕೊಡದಿರುವುದು ಎಂಬ ಕುರಿತು ತಲೆನೋವು ಹೆಚ್ಚಾಗಿದೆ. 

ಮಸ್ಕಿ ವಿಧಾನಸಭೆಗೆ ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಸಹಜವಾಗಿ ಕಾಂಗ್ರೆಸ್ ಟಿಕೆಟ್ ಗೆ ಭಾರಿ ಬೇಡಿಕೆ ಉಂಟಾಗಿದೆ.ಮೆದಿಕಿನಾಳ ಜಿಲ್ಲಾ ಪಂಚಾಯತ್ ಆಕಾಂಕ್ಷಿಯಾಗಿ ಅಭ್ಯರ್ಥಿ ಗಳು ನಾ ಮುಂದೆ ತಾ ಮುಂದೆ ಎನ್ನುವ ರೀತಿ ಜಾಲತಾಣದಲ್ಲಿ ಪ್ರಚಾರದಲ್ಲಿ ತೊಡಗಿದ್ದಾರೆ.

ಪಕ್ಷದಲ್ಲಿ ಎರಡು ವರ್ಷಗಳಿಂದ ಸತತವಾಗಿ ಸೇವೆ ಮಾಡಿದ್ದೇವೆ. ನಮಗೆ ಪಕ್ಷದವರು ಕೈಬಿಡುವುದಿಲ್ಲ ಎಂದು ಒಬ್ಬರು ಹೇಳಿದರೆ, ಇನ್ನೊಬ್ಬರು

ನಮ್ಮ ನಾಯಕರಿಗೆ ಟಿಕೆಟ್ ನೀಡದಿದ್ದಲ್ಲಿ ಮುಂದೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎನ್ನುವ ಎಚ್ಚರಿಕೆಯನ್ನೂ ನೀಡುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು