11:04 AM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಮುಂಬೈ ಕಾಂಜೂರ್ ಮಾರ್ಗ್ ಸ್ಯಾಮ್ಸಂಗ್ ಕಂಪನಿಯ ಸೇವಾ ಕೇಂದ್ರದಲ್ಲಿ ಭಾರಿ ಬೆಂಕಿ: ಅಪಾರ ಹಾನಿ 

16/11/2021, 10:35

ಮುಂಬಯಿ(reporterkarnataka.com): ಕಂಜುರ್ಮಾರ್ಗ್‌ನಲ್ಲಿರುವ ಸ್ಯಾಮ್‌ಸಂಗ್ ಸೇವಾ ಕೇಂದ್ರದಲ್ಲಿ ನಿನ್ನೆ ರಾತ್ರಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. 10 ಅಗ್ನಿಶಾಮಕ ವಾಹನಗಳು ಮತ್ತು ನಾಲ್ಕು ನೀರಿನ ಟ್ಯಾಂಕರ್‌ಗಳು ಬೆಂಕಿಯನ್ನು ನಂದಿಸಲು ಹರಸಾಹಸಪಟ್ಟಿವೆ. 

ರಾತ್ರಿ 9.42ಕ್ಕೆ ಕಟ್ಟಡದ 2ನೇ ಮಹಡಿಯಲ್ಲಿ ಮೊದಲಿಗೆ ಬೆಂಕಿ ಕಾಣಿಸಿಕೊಂಡಿದೆ. ನಂತರ ಅದನ್ನು ರಾತ್ರಿ 11ರ ಹೊತ್ತಿಗೆ ಮೂರನೇ ಮಹಡಿಗೆ ಹಬ್ಬಿದ್ದು, ಬೆಂಕಿ ತೀವ್ರತೆ ಹೆಚ್ಚಾಗಿತ್ತು.

ಪೊಲೀಸ್ ಸಿಬ್ಬಂದಿ ಮತ್ತು ನಾಗರಿಕ ವಾರ್ಡ್ ಮಟ್ಟದ ಸಿಬ್ಬಂದಿ ಕೂಡ ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸಲು ನೆರವಾಗಿದ್ದರು. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು