12:14 PM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಮುಂದಿನ ವಾರ 2 ದಿನ ಮಾತ್ರ ಬ್ಯಾಂಕ್ ಸೇವೆ:  27ರಿಂದ 29ರವರೆಗೆ ಮುಷ್ಕರ; ಮಿಕ್ಕಿದ್ದೇನು? ಮುಂದಕ್ಕೆ ಓದಿ 

24/03/2022, 09:15

ಬೆಂಗಳೂರು(reporterkarnataka.com): ಮುಂದಿನ ವಾರ ಬ್ಯಾಂಕ್ ಸೇವೆಯಲ್ಲಿ ಭಾರಿ ವ್ಯತ್ಯಾಸ ಉಂಟಾಗಲಿದೆ. ಗ್ರಾಹಕರು ಈ ವಾರವೇ ಬ್ಯಾಂಕ್ ಸಂಬಂಧಿಸಿದ ತುರ್ತು ಕೆಲಸಗಳನ್ನು ಪೂರೈಸಿಕೊಳ್ಳುವುದು ಒಳಿತು. 

ಮುಂದಿನ ವಾರ ಮಾರ್ಚ್ 27ರಿಂದ 29ರವರೆಗೆ ಬ್ಯಾಂಕ್ ಮುಷ್ಕರ ಇರಲಿದ್ದು, 30 ಮತ್ತು 31ರಂದು ಬ್ಯಾಂಕ್ ಓಪನ್ ಇರಲಿದೆ. ಎಪ್ರಿಲ್ ಒಂದರಂದು ಹೊಸ ಆರ್ಥಿಕ ವರ್ಷದ ಆರಂಭವಾದರಿಂದ ಸೇವೆ ಲಭ್ಯವಿರುವುದಿಲ್ಲ. ಏಪ್ರಿಲ್ 2ರಂದು ಯುಗಾದಿ ಹಿನ್ನೆಲೆ ಬ್ಯಾಂಕ್ ಗೆ ರಜೆ ಇದ್ದು, ಮುಂದಿನ ವಾರ ಒಟ್ಟಾಗಿ ಎರಡು ದಿನ ಮಾತ್ರ ಬ್ಯಾಂಕ್ ಓಪನ್ ಇರಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು