9:40 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮುಂದಿನ ವಾರ 2 ದಿನ ಮಾತ್ರ ಬ್ಯಾಂಕ್ ಸೇವೆ:  27ರಿಂದ 29ರವರೆಗೆ ಮುಷ್ಕರ; ಮಿಕ್ಕಿದ್ದೇನು? ಮುಂದಕ್ಕೆ ಓದಿ 

24/03/2022, 09:15

ಬೆಂಗಳೂರು(reporterkarnataka.com): ಮುಂದಿನ ವಾರ ಬ್ಯಾಂಕ್ ಸೇವೆಯಲ್ಲಿ ಭಾರಿ ವ್ಯತ್ಯಾಸ ಉಂಟಾಗಲಿದೆ. ಗ್ರಾಹಕರು ಈ ವಾರವೇ ಬ್ಯಾಂಕ್ ಸಂಬಂಧಿಸಿದ ತುರ್ತು ಕೆಲಸಗಳನ್ನು ಪೂರೈಸಿಕೊಳ್ಳುವುದು ಒಳಿತು. 

ಮುಂದಿನ ವಾರ ಮಾರ್ಚ್ 27ರಿಂದ 29ರವರೆಗೆ ಬ್ಯಾಂಕ್ ಮುಷ್ಕರ ಇರಲಿದ್ದು, 30 ಮತ್ತು 31ರಂದು ಬ್ಯಾಂಕ್ ಓಪನ್ ಇರಲಿದೆ. ಎಪ್ರಿಲ್ ಒಂದರಂದು ಹೊಸ ಆರ್ಥಿಕ ವರ್ಷದ ಆರಂಭವಾದರಿಂದ ಸೇವೆ ಲಭ್ಯವಿರುವುದಿಲ್ಲ. ಏಪ್ರಿಲ್ 2ರಂದು ಯುಗಾದಿ ಹಿನ್ನೆಲೆ ಬ್ಯಾಂಕ್ ಗೆ ರಜೆ ಇದ್ದು, ಮುಂದಿನ ವಾರ ಒಟ್ಟಾಗಿ ಎರಡು ದಿನ ಮಾತ್ರ ಬ್ಯಾಂಕ್ ಓಪನ್ ಇರಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು