9:25 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಮುಂದಿನ ವಾರ 2 ದಿನ ಮಾತ್ರ ಬ್ಯಾಂಕ್ ಸೇವೆ:  27ರಿಂದ 29ರವರೆಗೆ ಮುಷ್ಕರ; ಮಿಕ್ಕಿದ್ದೇನು? ಮುಂದಕ್ಕೆ ಓದಿ 

24/03/2022, 09:15

ಬೆಂಗಳೂರು(reporterkarnataka.com): ಮುಂದಿನ ವಾರ ಬ್ಯಾಂಕ್ ಸೇವೆಯಲ್ಲಿ ಭಾರಿ ವ್ಯತ್ಯಾಸ ಉಂಟಾಗಲಿದೆ. ಗ್ರಾಹಕರು ಈ ವಾರವೇ ಬ್ಯಾಂಕ್ ಸಂಬಂಧಿಸಿದ ತುರ್ತು ಕೆಲಸಗಳನ್ನು ಪೂರೈಸಿಕೊಳ್ಳುವುದು ಒಳಿತು. 

ಮುಂದಿನ ವಾರ ಮಾರ್ಚ್ 27ರಿಂದ 29ರವರೆಗೆ ಬ್ಯಾಂಕ್ ಮುಷ್ಕರ ಇರಲಿದ್ದು, 30 ಮತ್ತು 31ರಂದು ಬ್ಯಾಂಕ್ ಓಪನ್ ಇರಲಿದೆ. ಎಪ್ರಿಲ್ ಒಂದರಂದು ಹೊಸ ಆರ್ಥಿಕ ವರ್ಷದ ಆರಂಭವಾದರಿಂದ ಸೇವೆ ಲಭ್ಯವಿರುವುದಿಲ್ಲ. ಏಪ್ರಿಲ್ 2ರಂದು ಯುಗಾದಿ ಹಿನ್ನೆಲೆ ಬ್ಯಾಂಕ್ ಗೆ ರಜೆ ಇದ್ದು, ಮುಂದಿನ ವಾರ ಒಟ್ಟಾಗಿ ಎರಡು ದಿನ ಮಾತ್ರ ಬ್ಯಾಂಕ್ ಓಪನ್ ಇರಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು