8:49 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಮುಂದಿನ ವರ್ಷ ಯೂರಿಯಾ ಉತ್ಫಾದನೆಯಲ್ಲಿ ದೇಶ ಸ್ವಾವಲಂಬನೆ: ಕೇಂದ್ರ ಸಚಿವ ಭಗವಂತ ಖೂಬ

25/08/2023, 20:35

ಮಂಗಳೂರು(reporterkarnataka.com):- ಮುಂದಿನ ವರ್ಷದಲ್ಲಿ ದೇಶ ಯೂರಿಯಾ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಲಿದೆ ಎಂದು ಕೇಂದ್ರ ರಾಸಾಯನಿಕ, ರಸ ಗೊಬ್ಬರ ಮತ್ತು ನವೀಕರಿಸಬಹುದಾದ ಇಂಧನ ಖಾತೆಯ ರಾಜ್ಯ ಸಚಿವ ಭಗವಂತ ಖೂಬ ಹೇಳಿದರು.
ಅವರು ಶುಕ್ರವಾರ ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.
ದೇಶದಲ್ಲಿ ಈಗಾಗಲೇ ಐದು ಯೂರಿಯಾ ಉತ್ಪಾದನಾ ಘಟಕಗಳು ಕಾರ್ಯ ನಿರ್ವಹಿಸುತ್ತಿದ್ದು, ಮುಂದಿನ ವರ್ಷ 6ನೇ ಘಟಕ ಕಾರ್ಯ ನಿರ್ವಹಿಸಲಿದೆ. ಇದರೊಂದಿಗೆ ಪ್ರತಿ ವರ್ಷ 12.7 ಲಕ್ಷ ಮೆಟ್ರಿಕ್ ಟನ್ ಉತ್ಪಾದನೆ ಮಾಡುವ ಮೂಲಕ ದೇಶದ ಅಗತ್ಯದ ಯೂರಿಯಾ ಉತ್ಪಾದನೆಯ ಗುರಿ ಸಾಧನೆಯೊಂದಿಗೆ ಸ್ವಾವಲಂಬನೆ ಸಾಧ್ಯವಾಗಲಿದೆ. ಮುಂದಿನ ವರ್ಷ ಬೇಡಿಕೆ ಇರುವ ನ್ಯಾನೋ ಯೂರಿಯಾ ಮತ್ತು ನ್ಯಾನೋ ಡಿಎಪಿ ರೈತರಿಗೆ ಒದಗಿಸಲಾಗುವುದು ಎಂದು ಭಗವಂತ ಖೂಬ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು