1:38 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮುಂದಿನದ್ದೇ ಕೊನೆ ಚುನಾವಣೆ, ಮತ್ತೆ ಎಂದೂ ಸ್ಪರ್ಧಿಸಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ ಘೋಷಣೆ

25/03/2022, 19:16

ಮೈಸೂರು(reporterkarnataka.com): ಚುನಾವಣಾ ರಾಜಕೀಯದಿಂದ ನಿರ್ಗಮಿಸುವ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಬಳಿ ಮಾತನಾಡಿದ್ದಾರೆ. ಮುಂದಿನ ಚುನಾವಣೆಯೇ ಕೊನೆಯದ್ದು, ಮತ್ತೆ ಎಂದೂ ಸ್ಪರ್ಧಿಸುವುದಿಲ್ಲ ಎಂದು ಅವರು ಘೋಷಿಸಿದ್ದಾರೆ.

ಸ್ವಗ್ರಾಮ ಮೈಸೂರು ತಾಲೂಕಿನ ಸಿದ್ದರಾಮನ ಹುಂಡಿಯಲ್ಲಿ  ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

ಮುಂದಿನ ಚುನಾವಣೆಯೇ ಕೊನೆ, ಮತ್ತೆ ಚುನಾವಣೆಗೆ ಸ್ಪರ್ಧಿಸಲ್ಲ. ಆದರೆ ಸಕ್ರಿಯ ರಾಜಕೀಯದಲ್ಲಿ ಇರುತ್ತೇನೆ ಎಂದು ಅವರು ನುಡಿದರು.

ವರುಣ, ಚಾಮುಂಡೇಶ್ವರಿ ಸೇರಿದಂತೆ ಹಲವು ಕ್ಷೇತ್ರಗಳ ಜನ ಸ್ಪರ್ಧೆಗೆ ಆಹ್ವಾನಿಸಿದ್ದಾರೆ. ಎಲ್ಲ ಕ್ಷೇತ್ರಗಳೂ ಆದ್ಯತೆ, ಆದರೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆಯಲ್ಲಾ, ಈ ಬಗ್ಗೆ ಮುಂದೆ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು