7:28 AM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಮುಂಡ್ಕೂರು: ಸಿಡಿಮದ್ದು ಪ್ರದರ್ಶನದ ವೇಳೆ ಬೆಂಕಿ ಅವಘಡ; ಬಾಲಕರು ಸೇರಿ 4 ಮಂದಿ ಆಸ್ಪತ್ರೆಗೆ ದಾಖಲು

20/02/2023, 21:06

ಸಾಂದರ್ಭಿಕ ಚಿತ್ರ
ಕಾರ್ಕಳ(reporterkarnataka.com): ಸಿಡಿಮದ್ದು ಪ್ರದರ್ಶನದ ವೇಳೆ ಪಟಾಕಿ ರಾಶಿಗೆ ಏಕಾಏಕಿ ಬೆಂಕಿ ಹತ್ತಿದ ಪರಿಣಾಮ ಓರ್ವ ವೃದ್ಧ ಸಹಿತ ಮೂವರು ಬಾಲಕರಿಗೆ ಬೆಂಕಿ ತಗುಲಿ ಸುಟ್ಟಗಾಯಗಳಾದ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸಂಭವಿಸಿದೆ.

ಅವಘದ ಸಂಭವಿಸಿದ ವೇಳೆಯಲ್ಲಿ ಭಕ್ತರು ಗಾಬರಿಗೊಂಡು ದಿಕ್ಕುಪಾಲಾಗಿ ಓಡುವಾಗ ಪೇಟೆಯ ಮಧ್ಯೆ ಇದ್ದ ಕೊಳಚೆ ಗುಂಡಿಗೆ ಭಕ್ತರು ಬಿದ್ದು ಗಾಯಗೊಂಡಿದ್ದಾರೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.
ಗಾಯಾಳುಗಳನ್ನು ಕಿನ್ನಿಗೋಳಿ ಹಾಗೂ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು