12:41 PM Tuesday4 - November 2025
ಬ್ರೇಕಿಂಗ್ ನ್ಯೂಸ್
ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:…

ಇತ್ತೀಚಿನ ಸುದ್ದಿ

ಮುಂಗಾರು ಬಿತ್ತನೆಗೆ ಅನ್ನದಾತ ಸಜ್ಜು: ಬಿತ್ತನೆ ಬೀಜಕ್ಕೆ ಪ್ರಸ್ತಾವನೆ; ಇಂದಿನ ದರದಲ್ಲೇ ರಸಗೊಬ್ಬರ ಮಾರಾಟಕ್ಕೆ ಸೂಚನೆ

31/05/2021, 07:11

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಕೋವಿಡ್ ಸಮಯದಲ್ಲೂ ಕೃಷಿ ಚಟುವಟಿಕೆ ಗ್ರಾಮೀಣ ಭಾಗದಲ್ಲಿ ಗರಿಗೆದರಿವೆ. ಮುಂಗಾರು ಹಂಗಾಮಿನ ಹೊಲಗಳನ್ನು ಹದಗೊಳಿಸು ಕಾರ್ಯ ಅದ್ಭುತವಾಗಿ ನಡೆದಿದೆ. ಬಿತ್ತನೆ ಬೀಜಗಳ ಪೂರೈಕೆಗೆ ಈಗಾಗಲೇ ಕೃಷಿ ಇಲಾಖೆ ಕಳಿಸಲಾಗಿದೆ. ಕೃಷಿ ಇಲಾಖೆ ಪ್ರಸ್ತಾವನೆ ಪ್ರಕಾರ ಬೀಜ ಪೂರೈಕೆ ಆಗಲಿದೆ. 

ಈ ನಡುವೆ ಇಂದಿನ ದರದಲ್ಲೇ ರಸಗೊಬ್ಬರ ಮಾರಾಟಕ್ಕೆ ಅಂಗಡಿ ಮಾಲೀಕರಿಗೆ ಸೂಚನೆ ನೀಡಲಾಗಿದೆ. ಜೂನ್ ಮೊದಲನೇ ವಾರ ಬರುವ ಮುಂಗಾರುನಲ್ಲೂ ಉತ್ತಮ ಮಳೆ ಆಗುವ ಲಕ್ಷಣಗಳು ಕಂಡು ಬಂದಿವೆ. ಕೊರೊನಾ ಎರಡನೆಯ ಲಾಕ್ ಡೌನ್  ರೈತರನ್ನು ಸ್ವಲ್ಪ ಕಷ್ಟಕ್ಕೆ ಸಿಲುಕಿಸಿದೆ. ರಸಗೊಬ್ಬರ ಕೊರತೆ ಉಂಟಾಗದಂತೆ ನೋಡಿಕೊಳ್ಳಬೇಕು. 

ರಸಗೊಬ್ಬರವನ್ನು ಇಂದಿನ ದರದಲ್ಲಿ ಮಾರಾಟ ಮಾಡಲು ಅಂಗಡಿ ಮಾಲೀಕರಿಗೆ ಸೂಚಿಸಲಾಗಿದೆ. ಸಹಾಯಕ ಕೃಷಿ ನಿರ್ದೇಶಕಿ ಡಾ. ಎಸ್ ಪ್ರಿಯಾಂಕ,

ಮುಂಗಾರಿನಲ್ಲಿ ಕೃಷಿ ಚಟುವಟಿಕೆಗಳು ಬಿತ್ತನೆ ಕುರಿತು ಬೀಜಗಳನ್ನು ಪೂರೈಕೆ ಪ್ರಸ್ತಾವನೆಗೆ ಕಳಿಸಿಕೊಡಲಾಗಿದೆ.

ರಸಗೊಬ್ಬರವನ್ನು ಇಂದಿನ ದರದಲ್ಲಿ ಮಾರಾಟ ಮಾಡಲು ಅಂಗಡಿ ಮಾಲೀಕರಿಗೆ ಈಗಾಗಲೇ ಸೂಚಿಸಲಾಗಿದೆ. ಮಾರಾಟ ದರ ಪಟ್ಟಿ ಹಾಕಿ ಕೋವಿಡ್ ನಿಯಮ ಪಾಲಿಸುವಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಹೇಳಲಾಗಿದೆ.

ಈ ನಡುವೆ ಮಸ್ಕಿ ಕ್ಷೇತ್ರದ ಅಂತರಗಂಗೆ, ಮೆದಿಕಿನಾಳ, ಅಂಕುಶದೊಡ್ಡಿ, ತಲೆಕಾನ್ , ಗುಡದೂರು, ಹಂಪನಾಳ, ನಾಗರಬೆಂಚಿ ಸುತ್ತಮುತ್ತಲಿನ ಗ್ರಾಮಸ್ಥರು ಮುಂಗಾರು ಬಿತ್ತನೆಗಾಗಿ ಭರ್ಜರಿ ಹೊಲಗಳ ಹದ ಮಾಡಿ ಕೆಲಸ ಮಾಡುವ ದೃಶ್ಯ ಕಂಡುಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು