4:50 AM Sunday29 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಮುಂಗಾರು ವಿಳಂಬ: ಕಾಗವಾಡದಲ್ಲಿ ಮೇವು, ನೀರಿನ ಕೊರತೆ; ಬರ ಸಮೀಕ್ಷೆಗೆ ಮುಂದಾದ ಬೆಳಗಾವಿ ಡಿಸಿ; ಶಾಸಕ ರಾಜು ಕಾಗೆ ಪರಿಶೀಲನೆ

05/08/2023, 13:41

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com
ಚಿಕ್ಕೋಡಿ ಉಪವಿಭಾಗದ ಕಾಗವಾಡ ವಿಧಾನಸಭಾ ಕ್ಷೇತ್ರದ ಶಿವನೂರ,ಜಂಬಗಿ,ಸಂಬರಗಿ,ಶಿರೂರ,ಖಿಳೆಗಾಂವ್, ಮದಭಾವಿ ಹಾಗೂ ಅನಂತಪುರ ಗ್ರಾಮಗಳಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಭೇಟಿ ನೀಡಿ ಬರ ಪರಿಸ್ಥಿತಿ ಅವಲೋಕಿಸಿದರು.


ಮುಂಗಾರು ವಿಳಂಬ ಹಿನ್ನೆಲೆ, ಭೀತ್ತನೆ ಕಾರ್ಯ ಮಾಡದೆ ರೈತರು ಕಂಗಾಲಾಗಿದ್ದಾರೆ ದನ- ಕರುಗಳಿಗೆ ಮೇವಿನ ಸಮಸ್ಯೆ ಜ್ವಲಂತವಾಗಿದೆ, ಗಡಿಯಲ್ಲಿ ಸಂಪೂರ್ಣ ಬರ ಆವರಿಸಿ ಜನರು ಗಡಿಭಾಗದ ಮಹಾರಾಷ್ಟ್ರಕ್ಕೆ ಗುಳೆ ಹೋಗುವ ಪರಿಸ್ಥಿತಿ ಬಂದಿದೆ ಕೂಡಲೆ ವರದಿ ಸಲ್ಲಿಸಿ ಬರ ಘೋಷಣೆಗೆ ಶಾಸಕ ರಾಜು ಕಾಗೆ ಜಿಲ್ಲಾಧಿಕಾರಿ ಮುಖೇನ ಮನವಿ ಮಾಡಿದ್ದಾರೆ. ಮುಂಗಾರು ವಿಳಂಬವಾದ ಹಿನ್ನೆಲೆಯಲ್ಲಿ ಜಿಲ್ಲೆಗೆ ಬರ ಆವರಿಸುವ ಭೀತಿ ಹೆಚ್ಚಾಗಿತ್ತು ಆದರೆ ಮೊನ್ನೆ ಸುರಿದ ಮಳೆಗೆ ಜಿಲ್ಲೆಯಲ್ಲಿ ನೀರು ಹಾಗೂ ಮೇವಿನ ಸಮಸ್ಯೆ ಕಡಿಮೆಯಾಗಿದೆ. ಆದರೆ ಕಾಗವಾಡ ವಿಧಾನಸಭಾ ಕ್ಷೇತ್ರದ ಮದಭಾವಿ ಹಾಗೂ ಅನಂತಪುರ ಹೂಬಳಿ ಕ್ಷೇತ್ರಕ್ಕೆ ಮಳೆ ನಿರೀಕ್ಷೆಗಿಂತಲೂ ಕಡಿಮೆ ಆಗಿದೆ ಅಂದಾಜು – 9 ಮಳೆ ವರದಿಯಾಗಿದೆ. ಇದರಿಂದ ಕ್ಷೇತ್ರದಲ್ಲಿ ಬರ ಪರಿಸ್ಥಿತಿ ಎದುರಾದ ಹಿನ್ನೆಲೆ ಸರ್ಕಾರ ಮಟ್ಟದಲ್ಲಿ ವರದಿ ಸಲ್ಲಿಸಿ, ಪ್ರತಿಶ ಗ್ರಾಮದಲ್ಲೂ ಗೋಶಾಲೆಗಿಂತ ಪ್ರತಿ ಮನೆಗೂ ಮೇವು ಪಶು ಆಹಾರದ ವ್ಯವಸ್ಥೆ ಮಾಡುವ ಬಗ್ಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು