10:12 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಕರ್ನಾಟಕ ನಾಯರ್‌ ಸರ್ವೀಸ್‌ ಸೊಸೈಟಿಯ ಮಂಗಳೂರು ಘಟಕದ ಅಧ್ಯಕ್ಷರಾಗಿ ಮುರಳಿ ಹೊಸಮಜಲು ಪುನರಾಯ್ಕೆ

18/06/2026, 18:49

ಮಂಗಳೂರು(reporterkarnataka.com): ಕರ್ನಾಟಕ ನಾಯರ್‌ ಸೊಸೈಟಿ ಮಂಗಳೂರು ಘಟಕದ ಸಾಮಾನ್ಯ ಸಭೆಯು ಮಂಗಳೂರಿನ ಕೆಪಿಟಿ ಬಳಿಯಿರುವ ಎಸ್‌. ಕ್ಯೂಬ್‌ ಸೆಂಟರ್‌ ಸಭಾಂಗಣದಲ್ಲಿ ಜರುಗಿತು.


ಸಾಮಾನ್ಯ ಸಭೆಯ ನಂತರ ಜರುಗಿದ ಮುಂದಿನ 2026-28 ನೇ ಅವಧಿಗೆ ಅಧ್ಯಕ್ಷರಾಗಿ ಮುರಳಿ ಹೊಸಮಜಲು, ಕಾರ್ಯದರ್ಶಿಯಾಗಿ ವಿ.ಎಮ್.ಸತೀಶನ್‌ ಪುನರಾಯ್ಕೆಗೊಂಡರು. ಖಜಾಂಚಿಯಾಗಿ ಅಜಯ ಕುಮಾರ್‌ , ಉಪಾಧ್ಯಕ್ಷರಾಗಿ ವಾಸಂತಿ ನಾಯರ್‌, ಜತೆ ಕಾರ್ಯದರ್ಶಿಯಾಗಿ ಮಂಜು ಅಜಿತ್, ಜತೆ ಖಜಾಂಚಿಯಾಗಿ ರವೀಂದ್ರನಾಥ್‌, ಬೋರ್ಡ್ ಮೆಂಬರುಗಳಾಗಿ ವಿಜಯ ಕುಮಾರ್‌, ಎಮ್.ವಿ. ರಾಜನ್‌, ಎ.ಎಸ್.ಮೋಹನ್‌ ರವರು, ಸಮಿತಿಯ ಸದಸ್ಯರಾಗಿ ಜೋತಿಷ್‌ ಕುಮಾರ್‌, ಜಯಲಕ್ಷ್ಮೀ ಚಂದ್ರಮೋಹನ್‌ , ಮಣಿಕಂಠನ್‌, ವಿನೋದ್‌ ವಿನೋದ್‌ರಾಜ್‌, ಹರೀಶ್‌ ಗೋವಿಂದ್‌, ದೇವರಾಜ್‌ , ವಿನಯನ್‌ ನಾಯರ್‌, ಆಯ್ಕೆಗೊಂಡರು.
ಮಹಿಳಾ ವಿಭಾಗದ ಅಧ್ಯಕ್ಷರಾಗಿ ಸುಜಾತಾ ನಾಯರ್‌, ಕಾರ್ಯದರ್ಶಿಯಾಗಿ ಶ್ರೀಜಾ ನಂಬಿಯಾರ್‌ ಹಾಗೂ ಖಜಾಂಚಿಯಾಗಿ ಗೋಪಿಕಾ ರಾಣಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಪ್ರಭಾ ವಿಜಯಕುಮಾರ್‌, ಜತೆ ಕಾರ್ಯದರ್ಶಿಯಾಗಿ ಅನಿತಾ ಜಯಚಂದ್ರನ್‌ ಆಯ್ಕೆಯಾಗಿದ್ದಾರೆ.
ಚುನಾವಣಾ ಅಧಿಕಾರಿಯಾಗಿ ಉಡುಪಿ ಘಟಕ ಸಜಿ ಪಿಳ್ಳೈ ಹಾಗೂ ವೀಕ್ಷಕರಾಗಿ ಮೋಹನ್ ದಾಸ್‌, ಉಡುಪಿ ಅವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು