7:54 PM Sunday8 - June 2025
ಬ್ರೇಕಿಂಗ್ ನ್ಯೂಸ್
ಸಾರ್ವಜನಿಕ ಆರೋಗ್ಯ ಸುರಕ್ಷತೆಗಾಗಿ ಬೀದಿಬದಿ, ಹೋಟೆಲ್ ಆಹಾರದ ಮೇಲೆ ಕಟ್ಟುನಿಟ್ಟಿನ ನಿಗಾ ಅಗತ್ಯ:… ಡಿಸಿಎಂ ಡಿಕೆಶಿ ರಾಜೀನಾಮೆಗೆ ಹೈಕಮಾಂಡ್‌ ಸೂಚಿಸಲಿ: ಮೈಸೂರಿನಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ… Bangalore | ಕಾಲ್ತುಳಿತ ಪ್ರಕರಣ: ಬೆಂಗಳೂರು ನಗರ ಪೊಲೀಸ್ ಕಮೀಷನರ್ ಸೇರಿದಂತೆ ಹಿರಿಯ… RCB | ದುರ್ಘಟನೆ ವಿಷಯದಲ್ಲಿ ರಾಜಕಾರಣ ಸಲ್ಲದು: ವಿಪಕ್ಷಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್… ಹೈಕೋರ್ಟ್‌ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ, ಜಿಲ್ಲಾಧಿಕಾರಿಯಿಂದ ತನಿಖೆ ಬೇಡ: ಪ್ರತಿಪಕ್ಷ ನಾಯಕ… Mysore | ರಾಜ್ಯದಲ್ಲಿ 100 ವಿದ್ಯುತ್ ಉಪ ಸ್ಥಾವರ ಸ್ಥಾಪನೆ: ಇಂಧನ ಸಚಿವ… Bangalore | ಕಾಲ್ತುಳಿತ ಪ್ರಕರಣ ಹಾಲಿ ನ್ಯಾಯಾಧೀಶರಿಂದ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ… ಬೆಂಗಳೂರು ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಪ್ರಕರಣ: ಆರ್‌ಸಿಬಿ ತಂಡ ಪರಿಹಾರ ಕೊಡಲು ಆಗ್ರಹ ಕಾಲ್ತುಳಿತ ದುರಂತದ ಸಂಪೂರ್ಣ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ Bangalore | ಐಪಿಎಲ್ ವಿಜಯೋತ್ಸವ: ಕಾಲ್ತುಳಿತಕ್ಕೆ 11 ಮಂದಿ ಸಾವು: ಮ್ಯಾಜಿಸ್ಟ್ರೀಯಲ್ ತನಿಖೆಗೆ…

ಇತ್ತೀಚಿನ ಸುದ್ದಿ

Murder | ಚಿಕ್ಕಮಗಳೂರಲ್ಲಿ ತ್ರಿಬಲ್ ಮರ್ಡರ್: ವ್ಯಕ್ತಿಯಿಂದ ಅತ್ತೆ, ನಾದಿನಿ, 7 ವರ್ಷದ ಮಗುವಿನ ಅಮಾನುಷ ಹತ್ಯೆ

02/04/2025, 09:27

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ತಾಲೂಕಿನ ಮಾಗಲು ಗ್ರಾಮದಲ್ಲಿ ತ್ರಿಬಲ್ ಮರ್ಡರ್ ನಡೆದಿದೆ. ವ್ಯಕ್ತಿಯೊಬ್ಬರು ಅಮಾನುಷವಾಗಿ ತನ್ನ ಅತ್ತೆ, ನಾದಿನಿ ಹಾಗೂ 7 ವರ್ಷದ ಮಗುವನ್ನು ಕೊಲೆ ಮಾಡಿದ್ದಾನೆ.
ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಸಮೀಪದ ಮಾಗಲು ಗ್ರಾಮದ ಜ್ಯೋತಿ (50), ಸಿಂಧು (26) ಹಾಗೂ 7 ವರ್ಷದ ಮಗು ಮೃತರು ಎಂದು ಗುರುತಿಸಲಾಗಿದೆ. ಪೂರ್ಣಪ್ರಜ್ಞಾ ಶಾಲೆಯ ಡ್ರೈವರ್ ರತ್ನಾಕರ್ ಹಂತಕ ಎಂದು ತಿಳಿದು ಬಂದಿದೆ.
ಮೃತ ಸಿಂಧು ಅವರ ಗಂಡ ಅವಿನಾಶ್ ಕಾಲಿಗೂ ಗುಂಡೇಟು ತಗುಲಿದೆ.
ನಾಡ ಬಂದೂಕಿನಿಂದ ಮೂವರನ್ನ ರತ್ನಾಕರ್ ಹತ್ಯೆಗೈದಿದ್ದಾನೆ. ಈ ಕುರಿತು ವೀಡಿಯೊ ಕೂಡ ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾನೆ.
ಸ್ಥಳಕ್ಕೆ ಬಾಳೆಹೊನ್ನೂರು ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು