8:24 AM Sunday2 - November 2025
ಬ್ರೇಕಿಂಗ್ ನ್ಯೂಸ್
ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:… ಸಂವಿಧಾನ ರಕ್ಷಣೆ | ರಾಹುಲ್ ಗಾಂಧಿ, ಸಿದ್ದರಾಮಯ್ಯ ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ:… ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡದ ಕೇಂದ್ರ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು:… Kodagu | ಮಡಿಕೇರಿ: 15 ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಕಾಡಿನಲ್ಲಿ ಪತ್ತೆ ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಮಾಡುವುದಿಲ್ಲ: ಮಾಜಿ ಸಚಿವ ರೇಣುಕಾಚಾರ್ಯ ಭವಿಷ್ಯ

ಇತ್ತೀಚಿನ ಸುದ್ದಿ

ಮಸ್ಕಿ: ಸಡಗರ ಸಂಭ್ರಮದ 70ನೇ ಕನ್ನಡ ರಾಜ್ಯೋತ್ಸವ ಚಿನ್ನರ ಜತೆ ಕುಣಿದು ಕುಪ್ಪಳಿಸಿದ ಶಾಸಕ ತುರುವಿಹಾಳ

02/11/2025, 08:22

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಪಟ್ಟಣದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಸ್ಕಿ ಶಾಸಕ ಆರ್. ಬಸನಗೌಡ ತುರುವಿಹಾಳ ಕನ್ನಡ ಬಾವುಟ ಹಿಡಿದು ಮನಸಾರೆ ಕುಣಿದು ಕುಪ್ಪಳಿಸಿದರು.
ಕನ್ನಡ ಪರ ಸಂಘಟನೆಗಳು ಮಸ್ಕಿ ಪಟ್ಟಣವನ್ನು ಶೃಂಗರಿಸಿ, ಮದುಮಗಳ ದುಬ್ಬಣ ದಂತೆ ಸಂಭ್ರಮ ಆಚರಣೆ ನಡೆಸಿತು.
ಪುರಸಭೆ ಮುಖ್ಯ ಅಧಿಕಾರಿ ನರಸಾ ರೆಡ್ಡಿ, ಅಧ್ಯಕ್ಷ ಅಂಬಾಡಿ ಮಲ್ಲಯ್ಯ ಸಿಬ್ಬಂದಿ ವರ್ಗ ಪುರಸಭೆಯಲ್ಲಿ ಧ್ವಜಾರೋಹಣ ಮಾಡಿದರು.


ಅಶೋಕ ವೃತ್ತದಲ್ಲಿ ಬಸವರಾಜ ಡಿ. ಉದ್ಬಾಳ್ ಧ್ವಜಾರೋಹಣ ಮಾಡಿದರು.
ಕಾರ್ಯಕ್ರಮದ ಕನ್ನಡ ಬಾವುಟ ಧ್ವಜಾರೋಹಣ ವನ್ನು ಜಯ ಕರ್ನಾಟಕ ಸಂಘಟನೆ ಮಸ್ಕಿ ತಾಲೂಕು ಸಮಿತಿ ವತಿಯಿಂದ ಕವಿತಾಳ ವೃತ್ತದಲ್ಲಿ ತಾಲೂಕು ಅಧ್ಯಕ್ಷರಾದ ಕಿರಣ್ ವಿ ಮುರಾರಿ ಯವರು ನೆರವೇರಿಸಿದರು.
ತುಂಗಭದ್ರಾ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
ಮುದ್ದಾಪುರನಲ್ಲಿ ಇರುವ ತುಂಗಭದ್ರಾ ಪದವಿ ಪೂರ್ವ ಕಾಲೇಜಿನಲ್ಲಿ 69 ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ರಾಮಣ್ಣ ನಾಯಕ, ಕಾಲೇಜಿನ ಪ್ರಾಚಾರ್ಯ ಲಕ್ಷ್ಮಣ ಕರ್ಲಿ, ಉಪನ್ಯಾಸಕರಾದ ಶಂಕ್ರಪ್ಪ, ಅಕ್ಕಮಹಾದೇವಿ ಹಾಗೂ ವಿದ್ಯಾರ್ಥಿಗಳು ಇದ್ದರು.
ಎಲ್ಲೆಡೆ ಕನ್ನಡದ ಬಾವುಟ ಸಂಭ್ರಮ ಕಂಡು ಬಂದಿತು.

ಇತ್ತೀಚಿನ ಸುದ್ದಿ

ಜಾಹೀರಾತು