1:04 PM Wednesday3 - September 2025
ಬ್ರೇಕಿಂಗ್ ನ್ಯೂಸ್
ಅಕ್ರಮ ಮಾದಕ ವಸ್ತು ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳು ಅರೆಸ್ಟ್: 2… ಸೌಜನ್ಯ ಪ್ರಕರಣ | ಸುಪ್ರೀಂಕೋರ್ಟ್ ಮೊರೆ ಹೋದರೆ ಸಂಪೂರ್ಣ ಬೆಂಬಲ: ಬಿಜೆಪಿ ರಾಜ್ಯಾಧ್ಯಕ್ಷ… ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್… ಕೊಡಗಿನಾದ್ಯoತ ಕೈಲೂ ಮುಹೂರ್ತ ಹಬ್ಬ ಸಂಭ್ರಮ: ಮಾಂಸ ಖರೀದಿ ಜೋರು ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ… Kaali river | ಸೂಪಾ ಅಣೆಕಟ್ಟು ಪ್ರದೇಶದಲ್ಲಿ ಭಾರೀ ಮಳೆ: ಪ್ರವಾಹದ ಕುರಿತು… ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ: ಸಿಎಂ ಚಾಲನೆ ಧರ್ಮಸ್ಥಳ ಯಾತ್ರೆಯಿಂದ ಬಿಜೆಪಿಗೆ ರಾಜಕೀಯ ಲಾಭ ಸಿಗಲಾರದು: ಸಿಎಂ ಸಿದ್ದರಾಮಯ್ಯ ಗಣೇಶ ವಿಸರ್ಜನೆ: ಕುಶಾಲನಗರದಲ್ಲಿ ನಿಯಮ ಉಲ್ಲಂಘಿಸಿದ 5 ಡಿಜೆ ವಾಹನ ಪೊಲೀಸ್ ವಶಕ್ಕೆ ದಂತ ವೈದ್ಯಕೀಯ ಸೇವೆ ಹಳ್ಳಿ ಹಳ್ಳಿಗಳಿಗೂ ತಲುಪಲಿ: ಡೆಂಟಿಸ್ಟ್‌ ಶೃಂಗಸಭೆ-2025 ಸಮಾವೇಶದಲ್ಲಿ ಸಚಿವ…

ಇತ್ತೀಚಿನ ಸುದ್ದಿ

ಮಸ್ಕಿ: ಶೀಲ ಶಂಕಿಸಿ ಪತಿಯಿಂದಲೇ ಪತ್ನಿ ಕತ್ತು ಸೀಳಿ ಭೀಕರ ಕೊಲೆ; ಆರೋಪಿ ಬಂಧನ

03/09/2025, 13:04

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಪತಿ ಮಹಾಶಯನೊಬ್ಬ ತನ್ನ ಪತ್ನಿಯ ಶೀಲ ಶಂಕಿಸಿ ಆಕೆಯ ಕತ್ತು ಸೀಳಿ ಕೊಲೆ ಮಾಡಿದ ಘಟನೆ ಮಸ್ಕಿ ತಾಲೂಕಿನಲ್ಲಿ ನಡೆದಿದೆ.
ಮಸ್ಕಿ ತಾಲೂಕಿನ ದೇಸಾಯಿ ಬೋಗಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬೀರ್ಗಿ ಗ್ರಾಮದ ನಿವಾಸಿ ಗಂಗಮ್ಮ(30) ಕೊಲೆಗೀಡಾದ ಮಹಿಳೆ ಎಂದು ಗುರುತಿಸಲಾಗಿದೆ.
ಆಟೋ ಡ್ರೈವರ್ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾಳೆ ಎಂಬ ಸಂಶಯದ ಮೇಲೆ ಗಂಡ ಯಲ್ಲಪ್ಪ ಎಂಬಾತ ಗಂಗಮ್ಮನ ಕತ್ತು ಸೀಳಿ ಕೊಲೆ ಮಾಡಲಾಗಿದೆ. ಇವರ ಮದುವೆಯಾಗಿ 12 ವರ್ಷ ಕಳೆದಿದೆ. ಮೂರು ಜನ ಮಕ್ಕಳು ಕೂಡ ಇದ್ದಾರೆ. ಗಂಡನ ಮಾರಣಾಂತಿಕ ಹಲ್ಲೆ ಯಿಂದ ತಪ್ಪಿಸಿಕೊಳ್ಳಲು ಮಹಿಳೆ 100 ಮೀಟರ್ ನಷ್ಟು ದೂರ ಓಡಿಕೊಂಡು ಬಂದು ಪ್ರಾಣ ಬಿಟ್ಟಿದ್ದಾಳೆ. ಘಟನಾ ಸ್ಥಳಕ್ಕೆ ಸಿಪಿಐ ಬಾಲಚಂದ್ರ ಲಕ್ಕಮ್ ಭೇಟಿ ನೀಡಿ ಆರೋಪಿ ಗಂಡನನ್ನು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು