8:46 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಮಸ್ಕಿ: ಶೀಲ ಶಂಕಿಸಿ ಪತಿಯಿಂದಲೇ ಪತ್ನಿ ಕತ್ತು ಸೀಳಿ ಭೀಕರ ಕೊಲೆ; ಆರೋಪಿ ಬಂಧನ

03/09/2025, 13:04

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಪತಿ ಮಹಾಶಯನೊಬ್ಬ ತನ್ನ ಪತ್ನಿಯ ಶೀಲ ಶಂಕಿಸಿ ಆಕೆಯ ಕತ್ತು ಸೀಳಿ ಕೊಲೆ ಮಾಡಿದ ಘಟನೆ ಮಸ್ಕಿ ತಾಲೂಕಿನಲ್ಲಿ ನಡೆದಿದೆ.
ಮಸ್ಕಿ ತಾಲೂಕಿನ ದೇಸಾಯಿ ಬೋಗಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬೀರ್ಗಿ ಗ್ರಾಮದ ನಿವಾಸಿ ಗಂಗಮ್ಮ(30) ಕೊಲೆಗೀಡಾದ ಮಹಿಳೆ ಎಂದು ಗುರುತಿಸಲಾಗಿದೆ.
ಆಟೋ ಡ್ರೈವರ್ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾಳೆ ಎಂಬ ಸಂಶಯದ ಮೇಲೆ ಗಂಡ ಯಲ್ಲಪ್ಪ ಎಂಬಾತ ಗಂಗಮ್ಮನ ಕತ್ತು ಸೀಳಿ ಕೊಲೆ ಮಾಡಲಾಗಿದೆ. ಇವರ ಮದುವೆಯಾಗಿ 12 ವರ್ಷ ಕಳೆದಿದೆ. ಮೂರು ಜನ ಮಕ್ಕಳು ಕೂಡ ಇದ್ದಾರೆ. ಗಂಡನ ಮಾರಣಾಂತಿಕ ಹಲ್ಲೆ ಯಿಂದ ತಪ್ಪಿಸಿಕೊಳ್ಳಲು ಮಹಿಳೆ 100 ಮೀಟರ್ ನಷ್ಟು ದೂರ ಓಡಿಕೊಂಡು ಬಂದು ಪ್ರಾಣ ಬಿಟ್ಟಿದ್ದಾಳೆ. ಘಟನಾ ಸ್ಥಳಕ್ಕೆ ಸಿಪಿಐ ಬಾಲಚಂದ್ರ ಲಕ್ಕಮ್ ಭೇಟಿ ನೀಡಿ ಆರೋಪಿ ಗಂಡನನ್ನು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು