2:59 AM Sunday21 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಮಸ್ಕಿ ವಿಧಾನಸಭೆ ಉಪ ಚುನಾವಣೆ: ಜಯದ ಹಾರ ಯಾರ ಕೊರಳಿಗೆ ? ಪ್ರಮುಖ ಪಕ್ಷಗಳು ಮಾಡಿದ ಖರ್ಚು ಎಷ್ಟು?

20/04/2021, 05:47

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮಸ್ಕಿ ಉಪ ಚುನಾವಣೆ ಭಾರಿ ಜಿದ್ದಾಜಿದ್ದಿನಿಂದ ಮುಕ್ತಾಯಗೊಂಡಿದೆ. ಪ್ರಮುಖ ಪಕ್ಷಗಳು ಸಿಕ್ಕಾಪಟ್ಟೆ ರೊಕ್ಕ ಹುಡಿ ಮಾಡಿವೆ. ಇನ್ನೇನಿದ್ದರೂ ಎಲ್ಲರ ದೃಷ್ಟಿ ಫಲಿತಾಂಶದತ್ತ. ಯಾರು ಗೆಲ್ಲಬಹುದು?  ಯಾರು ಸೋಲ ಬಹುದು ಎಂಬ ಜಿಜ್ಞಾಸೆ ಇಡೀ ರಾಜ್ಯದಲ್ಲಿ ಶುರುವಾಗಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳೇ ಈ ಬಾರಿಯೂ ಉಪ ಚುನಾವಣೆಯಲ್ಲಿ ತೊಡೆ ತಟ್ಟಿದ್ದಾರೆ. ಆದರೆ ಆ ಇಬ್ಬರು ಅಭ್ಯರ್ಥಿಗಳು ಪಕ್ಷ ಬದಲಾಯಿಸಿಕೊಂಡಿದ್ದಾರೆ. ಪ್ರತಾಪ್ ಗೌಡ ಅವರು ಕಳೆದ ಬಾರಿ ಕಾಂಗ್ರೆಸ್ ನಿಂದ ಗೆದ್ದು ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಹಾಗೆಯೇ ಕಳೆದ ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಮೂರಂಕಿ ಮತಗಳಿಂದ ಸೋತ ಬಸವನ ಗೌಡ ಅವರು ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದಾರೆ. ಒಂದು ಮಾಹಿತಿ ಪ್ರಕಾರ ಕಾಂಗ್ರೆಸ್ ಅಭ್ಯರ್ಥಿ 10 ಕೋಟಿ ರೂ. ಖರ್ಚು ಮಾಡಿದ್ದಾರೆ. ಹಾಗೆ ಬಿಜೆಪಿ ಅಭ್ಯರ್ಥಿ ಬರೋಬ್ಬರಿ 85 ಕೋಟಿ ರೂ. ಖರ್ಚು ಮಾಡಿದ್ದಾರೆ. ಚುನಾವಣೆ ಭಾರಿ ಜೋರಿನಲ್ಲೇ ನಡೆದಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ಮಸ್ಕಿಯಲ್ಲೇ ಟೆಂಟ್ ಹಾಕಿದ್ದರು. ಮುಖ್ಯಮಂತ್ರಿ ಕೂಡ ಮೂರು ನಾಲ್ಕು ಭಾರಿ ಬಂದು ಹೋಗಿದ್ದಾರೆ. ಡಜನ್ ಗಟ್ಟಲೆ ಸಚಿವರು ಪ್ರಚಾರದಲ್ಲಿ ಭಾಗಿಯಾಗಿದ್ದರು. ಒಬ್ಬ ಸಚಿವ ಬರುವಾಗ 50- 60 ಕಾರುಗಳು ಮಸ್ಕಿಯಲ್ಲಿ ಧೂಳು ಎಬ್ಬಿಸುತ್ತಿದ್ದವು. ಬಿಜೆಪಿ ಮೇಲೆ ರೊಕ್ಕ ಹಂಚಿದ ಆರೋಪವೂ ಇದೆ. ಚುನಾವಣಾ ಆಯೋಗಕ್ಕೂ ದೂರು ಹೋಗಿದೆ. ಹಾಗೆ ಕಾಂಗ್ರೆಸ್ ನಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಲವು ಸುತ್ತಿನ ಪ್ರಚಾರ ಹಾಗೂ ರೋಡ್ ಶೋ ನಡೆಸಿದ್ದಾರೆ. ಇಲ್ಲೂ ಕೂಡ ಡಜನ್ ಗಟ್ಟಲೆ ಮಾಜಿ ಸಚಿವರು ಕಾಂಗ್ರೆಸ್ ಪರ ಪ್ರಚಾರ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗೆ ಮತದಾರರೇ ದೇಣಿಗೆ ಸಂಗ್ರಹಿಸಿ ಕೊಟ್ಟಿದ್ದಾರೆ. ಇದೀಗ ಫಲಿತಾಂಶ ಮಾತ್ರ ಹೊರ ಬರಲು ಬಾಕಿ ಇದೆ. ಯಾವುದಕ್ಕೂ ಕಾದು ನೋಡಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಮಸ್ಕಿ ವಿಧಾನಸಭೆ ಉಪ ಚುನಾವಣೆ: ಜಯದ ಹಾರ ಯಾರ ಕೊರಳಿಗೆ ? ಪ್ರಮುಖ ಪಕ್ಷಗಳು ಮಾಡಿದ ಖರ್ಚು ಎಷ್ಟು?

20/04/2021, 05:47

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮಸ್ಕಿ ಉಪ ಚುನಾವಣೆ ಭಾರಿ ಜಿದ್ದಾಜಿದ್ದಿನಿಂದ ಮುಕ್ತಾಯಗೊಂಡಿದೆ. ಪ್ರಮುಖ ಪಕ್ಷಗಳು ಸಿಕ್ಕಾಪಟ್ಟೆ ರೊಕ್ಕ ಹುಡಿ ಮಾಡಿವೆ. ಇನ್ನೇನಿದ್ದರೂ ಎಲ್ಲರ ದೃಷ್ಟಿ ಫಲಿತಾಂಶದತ್ತ. ಯಾರು ಗೆಲ್ಲಬಹುದು?  ಯಾರು ಸೋಲ ಬಹುದು ಎಂಬ ಜಿಜ್ಞಾಸೆ ಇಡೀ ರಾಜ್ಯದಲ್ಲಿ ಶುರುವಾಗಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳೇ ಈ ಬಾರಿಯೂ ಉಪ ಚುನಾವಣೆಯಲ್ಲಿ ತೊಡೆ ತಟ್ಟಿದ್ದಾರೆ. ಆದರೆ ಆ ಇಬ್ಬರು ಅಭ್ಯರ್ಥಿಗಳು ಪಕ್ಷ ಬದಲಾಯಿಸಿಕೊಂಡಿದ್ದಾರೆ. ಪ್ರತಾಪ್ ಗೌಡ ಅವರು ಕಳೆದ ಬಾರಿ ಕಾಂಗ್ರೆಸ್ ನಿಂದ ಗೆದ್ದು ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಹಾಗೆಯೇ ಕಳೆದ ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಮೂರಂಕಿ ಮತಗಳಿಂದ ಸೋತ ಬಸವನ ಗೌಡ ಅವರು ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದಾರೆ. ಒಂದು ಮಾಹಿತಿ ಪ್ರಕಾರ ಕಾಂಗ್ರೆಸ್ ಅಭ್ಯರ್ಥಿ 10 ಕೋಟಿ ರೂ. ಖರ್ಚು ಮಾಡಿದ್ದಾರೆ. ಹಾಗೆ ಬಿಜೆಪಿ ಅಭ್ಯರ್ಥಿ ಬರೋಬ್ಬರಿ 85 ಕೋಟಿ ರೂ. ಖರ್ಚು ಮಾಡಿದ್ದಾರೆ. ಚುನಾವಣೆ ಭಾರಿ ಜೋರಿನಲ್ಲೇ ನಡೆದಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ಮಸ್ಕಿಯಲ್ಲೇ ಟೆಂಟ್ ಹಾಕಿದ್ದರು. ಮುಖ್ಯಮಂತ್ರಿ ಕೂಡ ಮೂರು ನಾಲ್ಕು ಭಾರಿ ಬಂದು ಹೋಗಿದ್ದಾರೆ. ಡಜನ್ ಗಟ್ಟಲೆ ಸಚಿವರು ಪ್ರಚಾರದಲ್ಲಿ ಭಾಗಿಯಾಗಿದ್ದರು. ಒಬ್ಬ ಸಚಿವ ಬರುವಾಗ 50- 60 ಕಾರುಗಳು ಮಸ್ಕಿಯಲ್ಲಿ ಧೂಳು ಎಬ್ಬಿಸುತ್ತಿದ್ದವು. ಬಿಜೆಪಿ ಮೇಲೆ ರೊಕ್ಕ ಹಂಚಿದ ಆರೋಪವೂ ಇದೆ. ಚುನಾವಣಾ ಆಯೋಗಕ್ಕೂ ದೂರು ಹೋಗಿದೆ. ಹಾಗೆ ಕಾಂಗ್ರೆಸ್ ನಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಲವು ಸುತ್ತಿನ ಪ್ರಚಾರ ಹಾಗೂ ರೋಡ್ ಶೋ ನಡೆಸಿದ್ದಾರೆ. ಇಲ್ಲೂ ಕೂಡ ಡಜನ್ ಗಟ್ಟಲೆ ಮಾಜಿ ಸಚಿವರು ಕಾಂಗ್ರೆಸ್ ಪರ ಪ್ರಚಾರ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗೆ ಮತದಾರರೇ ದೇಣಿಗೆ ಸಂಗ್ರಹಿಸಿ ಕೊಟ್ಟಿದ್ದಾರೆ. ಇದೀಗ ಫಲಿತಾಂಶ ಮಾತ್ರ ಹೊರ ಬರಲು ಬಾಕಿ ಇದೆ. ಯಾವುದಕ್ಕೂ ಕಾದು ನೋಡಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಮಸ್ಕಿ ವಿಧಾನಸಭೆ ಉಪ ಚುನಾವಣೆ: ಜಯದ ಹಾರ ಯಾರ ಕೊರಳಿಗೆ ? ಪ್ರಮುಖ ಪಕ್ಷಗಳು ಮಾಡಿದ ಖರ್ಚು ಎಷ್ಟು?

20/04/2021, 05:47

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮಸ್ಕಿ ಉಪ ಚುನಾವಣೆ ಭಾರಿ ಜಿದ್ದಾಜಿದ್ದಿನಿಂದ ಮುಕ್ತಾಯಗೊಂಡಿದೆ. ಪ್ರಮುಖ ಪಕ್ಷಗಳು ಸಿಕ್ಕಾಪಟ್ಟೆ ರೊಕ್ಕ ಹುಡಿ ಮಾಡಿವೆ. ಇನ್ನೇನಿದ್ದರೂ ಎಲ್ಲರ ದೃಷ್ಟಿ ಫಲಿತಾಂಶದತ್ತ. ಯಾರು ಗೆಲ್ಲಬಹುದು?  ಯಾರು ಸೋಲ ಬಹುದು ಎಂಬ ಜಿಜ್ಞಾಸೆ ಇಡೀ ರಾಜ್ಯದಲ್ಲಿ ಶುರುವಾಗಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳೇ ಈ ಬಾರಿಯೂ ಉಪ ಚುನಾವಣೆಯಲ್ಲಿ ತೊಡೆ ತಟ್ಟಿದ್ದಾರೆ. ಆದರೆ ಆ ಇಬ್ಬರು ಅಭ್ಯರ್ಥಿಗಳು ಪಕ್ಷ ಬದಲಾಯಿಸಿಕೊಂಡಿದ್ದಾರೆ. ಪ್ರತಾಪ್ ಗೌಡ ಅವರು ಕಳೆದ ಬಾರಿ ಕಾಂಗ್ರೆಸ್ ನಿಂದ ಗೆದ್ದು ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಹಾಗೆಯೇ ಕಳೆದ ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಮೂರಂಕಿ ಮತಗಳಿಂದ ಸೋತ ಬಸವನ ಗೌಡ ಅವರು ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದಾರೆ. ಒಂದು ಮಾಹಿತಿ ಪ್ರಕಾರ ಕಾಂಗ್ರೆಸ್ ಅಭ್ಯರ್ಥಿ 10 ಕೋಟಿ ರೂ. ಖರ್ಚು ಮಾಡಿದ್ದಾರೆ. ಹಾಗೆ ಬಿಜೆಪಿ ಅಭ್ಯರ್ಥಿ ಬರೋಬ್ಬರಿ 85 ಕೋಟಿ ರೂ. ಖರ್ಚು ಮಾಡಿದ್ದಾರೆ. ಚುನಾವಣೆ ಭಾರಿ ಜೋರಿನಲ್ಲೇ ನಡೆದಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ಮಸ್ಕಿಯಲ್ಲೇ ಟೆಂಟ್ ಹಾಕಿದ್ದರು. ಮುಖ್ಯಮಂತ್ರಿ ಕೂಡ ಮೂರು ನಾಲ್ಕು ಭಾರಿ ಬಂದು ಹೋಗಿದ್ದಾರೆ. ಡಜನ್ ಗಟ್ಟಲೆ ಸಚಿವರು ಪ್ರಚಾರದಲ್ಲಿ ಭಾಗಿಯಾಗಿದ್ದರು. ಒಬ್ಬ ಸಚಿವ ಬರುವಾಗ 50- 60 ಕಾರುಗಳು ಮಸ್ಕಿಯಲ್ಲಿ ಧೂಳು ಎಬ್ಬಿಸುತ್ತಿದ್ದವು. ಬಿಜೆಪಿ ಮೇಲೆ ರೊಕ್ಕ ಹಂಚಿದ ಆರೋಪವೂ ಇದೆ. ಚುನಾವಣಾ ಆಯೋಗಕ್ಕೂ ದೂರು ಹೋಗಿದೆ. ಹಾಗೆ ಕಾಂಗ್ರೆಸ್ ನಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಲವು ಸುತ್ತಿನ ಪ್ರಚಾರ ಹಾಗೂ ರೋಡ್ ಶೋ ನಡೆಸಿದ್ದಾರೆ. ಇಲ್ಲೂ ಕೂಡ ಡಜನ್ ಗಟ್ಟಲೆ ಮಾಜಿ ಸಚಿವರು ಕಾಂಗ್ರೆಸ್ ಪರ ಪ್ರಚಾರ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗೆ ಮತದಾರರೇ ದೇಣಿಗೆ ಸಂಗ್ರಹಿಸಿ ಕೊಟ್ಟಿದ್ದಾರೆ. ಇದೀಗ ಫಲಿತಾಂಶ ಮಾತ್ರ ಹೊರ ಬರಲು ಬಾಕಿ ಇದೆ. ಯಾವುದಕ್ಕೂ ಕಾದು ನೋಡಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಮಸ್ಕಿ ವಿಧಾನಸಭೆ ಉಪ ಚುನಾವಣೆ: ಜಯದ ಹಾರ ಯಾರ ಕೊರಳಿಗೆ ? ಪ್ರಮುಖ ಪಕ್ಷಗಳು ಮಾಡಿದ ಖರ್ಚು ಎಷ್ಟು?

20/04/2021, 05:47

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮಸ್ಕಿ ಉಪ ಚುನಾವಣೆ ಭಾರಿ ಜಿದ್ದಾಜಿದ್ದಿನಿಂದ ಮುಕ್ತಾಯಗೊಂಡಿದೆ. ಪ್ರಮುಖ ಪಕ್ಷಗಳು ಸಿಕ್ಕಾಪಟ್ಟೆ ರೊಕ್ಕ ಹುಡಿ ಮಾಡಿವೆ. ಇನ್ನೇನಿದ್ದರೂ ಎಲ್ಲರ ದೃಷ್ಟಿ ಫಲಿತಾಂಶದತ್ತ. ಯಾರು ಗೆಲ್ಲಬಹುದು?  ಯಾರು ಸೋಲ ಬಹುದು ಎಂಬ ಜಿಜ್ಞಾಸೆ ಇಡೀ ರಾಜ್ಯದಲ್ಲಿ ಶುರುವಾಗಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳೇ ಈ ಬಾರಿಯೂ ಉಪ ಚುನಾವಣೆಯಲ್ಲಿ ತೊಡೆ ತಟ್ಟಿದ್ದಾರೆ. ಆದರೆ ಆ ಇಬ್ಬರು ಅಭ್ಯರ್ಥಿಗಳು ಪಕ್ಷ ಬದಲಾಯಿಸಿಕೊಂಡಿದ್ದಾರೆ. ಪ್ರತಾಪ್ ಗೌಡ ಅವರು ಕಳೆದ ಬಾರಿ ಕಾಂಗ್ರೆಸ್ ನಿಂದ ಗೆದ್ದು ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಹಾಗೆಯೇ ಕಳೆದ ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಮೂರಂಕಿ ಮತಗಳಿಂದ ಸೋತ ಬಸವನ ಗೌಡ ಅವರು ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದಾರೆ. ಒಂದು ಮಾಹಿತಿ ಪ್ರಕಾರ ಕಾಂಗ್ರೆಸ್ ಅಭ್ಯರ್ಥಿ 10 ಕೋಟಿ ರೂ. ಖರ್ಚು ಮಾಡಿದ್ದಾರೆ. ಹಾಗೆ ಬಿಜೆಪಿ ಅಭ್ಯರ್ಥಿ ಬರೋಬ್ಬರಿ 85 ಕೋಟಿ ರೂ. ಖರ್ಚು ಮಾಡಿದ್ದಾರೆ. ಚುನಾವಣೆ ಭಾರಿ ಜೋರಿನಲ್ಲೇ ನಡೆದಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ಮಸ್ಕಿಯಲ್ಲೇ ಟೆಂಟ್ ಹಾಕಿದ್ದರು. ಮುಖ್ಯಮಂತ್ರಿ ಕೂಡ ಮೂರು ನಾಲ್ಕು ಭಾರಿ ಬಂದು ಹೋಗಿದ್ದಾರೆ. ಡಜನ್ ಗಟ್ಟಲೆ ಸಚಿವರು ಪ್ರಚಾರದಲ್ಲಿ ಭಾಗಿಯಾಗಿದ್ದರು. ಒಬ್ಬ ಸಚಿವ ಬರುವಾಗ 50- 60 ಕಾರುಗಳು ಮಸ್ಕಿಯಲ್ಲಿ ಧೂಳು ಎಬ್ಬಿಸುತ್ತಿದ್ದವು. ಬಿಜೆಪಿ ಮೇಲೆ ರೊಕ್ಕ ಹಂಚಿದ ಆರೋಪವೂ ಇದೆ. ಚುನಾವಣಾ ಆಯೋಗಕ್ಕೂ ದೂರು ಹೋಗಿದೆ. ಹಾಗೆ ಕಾಂಗ್ರೆಸ್ ನಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಲವು ಸುತ್ತಿನ ಪ್ರಚಾರ ಹಾಗೂ ರೋಡ್ ಶೋ ನಡೆಸಿದ್ದಾರೆ. ಇಲ್ಲೂ ಕೂಡ ಡಜನ್ ಗಟ್ಟಲೆ ಮಾಜಿ ಸಚಿವರು ಕಾಂಗ್ರೆಸ್ ಪರ ಪ್ರಚಾರ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗೆ ಮತದಾರರೇ ದೇಣಿಗೆ ಸಂಗ್ರಹಿಸಿ ಕೊಟ್ಟಿದ್ದಾರೆ. ಇದೀಗ ಫಲಿತಾಂಶ ಮಾತ್ರ ಹೊರ ಬರಲು ಬಾಕಿ ಇದೆ. ಯಾವುದಕ್ಕೂ ಕಾದು ನೋಡಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು