10:21 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಮಸ್ಕಿ ವಿಧಾನಸಭೆ ಉಪ ಚುನಾವಣೆ: ಜಯದ ಹಾರ ಯಾರ ಕೊರಳಿಗೆ ? ಪ್ರಮುಖ ಪಕ್ಷಗಳು ಮಾಡಿದ ಖರ್ಚು ಎಷ್ಟು?

20/04/2021, 05:47

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮಸ್ಕಿ ಉಪ ಚುನಾವಣೆ ಭಾರಿ ಜಿದ್ದಾಜಿದ್ದಿನಿಂದ ಮುಕ್ತಾಯಗೊಂಡಿದೆ. ಪ್ರಮುಖ ಪಕ್ಷಗಳು ಸಿಕ್ಕಾಪಟ್ಟೆ ರೊಕ್ಕ ಹುಡಿ ಮಾಡಿವೆ. ಇನ್ನೇನಿದ್ದರೂ ಎಲ್ಲರ ದೃಷ್ಟಿ ಫಲಿತಾಂಶದತ್ತ. ಯಾರು ಗೆಲ್ಲಬಹುದು?  ಯಾರು ಸೋಲ ಬಹುದು ಎಂಬ ಜಿಜ್ಞಾಸೆ ಇಡೀ ರಾಜ್ಯದಲ್ಲಿ ಶುರುವಾಗಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳೇ ಈ ಬಾರಿಯೂ ಉಪ ಚುನಾವಣೆಯಲ್ಲಿ ತೊಡೆ ತಟ್ಟಿದ್ದಾರೆ. ಆದರೆ ಆ ಇಬ್ಬರು ಅಭ್ಯರ್ಥಿಗಳು ಪಕ್ಷ ಬದಲಾಯಿಸಿಕೊಂಡಿದ್ದಾರೆ. ಪ್ರತಾಪ್ ಗೌಡ ಅವರು ಕಳೆದ ಬಾರಿ ಕಾಂಗ್ರೆಸ್ ನಿಂದ ಗೆದ್ದು ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಹಾಗೆಯೇ ಕಳೆದ ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಮೂರಂಕಿ ಮತಗಳಿಂದ ಸೋತ ಬಸವನ ಗೌಡ ಅವರು ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದಾರೆ. ಒಂದು ಮಾಹಿತಿ ಪ್ರಕಾರ ಕಾಂಗ್ರೆಸ್ ಅಭ್ಯರ್ಥಿ 10 ಕೋಟಿ ರೂ. ಖರ್ಚು ಮಾಡಿದ್ದಾರೆ. ಹಾಗೆ ಬಿಜೆಪಿ ಅಭ್ಯರ್ಥಿ ಬರೋಬ್ಬರಿ 85 ಕೋಟಿ ರೂ. ಖರ್ಚು ಮಾಡಿದ್ದಾರೆ. ಚುನಾವಣೆ ಭಾರಿ ಜೋರಿನಲ್ಲೇ ನಡೆದಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ಮಸ್ಕಿಯಲ್ಲೇ ಟೆಂಟ್ ಹಾಕಿದ್ದರು. ಮುಖ್ಯಮಂತ್ರಿ ಕೂಡ ಮೂರು ನಾಲ್ಕು ಭಾರಿ ಬಂದು ಹೋಗಿದ್ದಾರೆ. ಡಜನ್ ಗಟ್ಟಲೆ ಸಚಿವರು ಪ್ರಚಾರದಲ್ಲಿ ಭಾಗಿಯಾಗಿದ್ದರು. ಒಬ್ಬ ಸಚಿವ ಬರುವಾಗ 50- 60 ಕಾರುಗಳು ಮಸ್ಕಿಯಲ್ಲಿ ಧೂಳು ಎಬ್ಬಿಸುತ್ತಿದ್ದವು. ಬಿಜೆಪಿ ಮೇಲೆ ರೊಕ್ಕ ಹಂಚಿದ ಆರೋಪವೂ ಇದೆ. ಚುನಾವಣಾ ಆಯೋಗಕ್ಕೂ ದೂರು ಹೋಗಿದೆ. ಹಾಗೆ ಕಾಂಗ್ರೆಸ್ ನಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಲವು ಸುತ್ತಿನ ಪ್ರಚಾರ ಹಾಗೂ ರೋಡ್ ಶೋ ನಡೆಸಿದ್ದಾರೆ. ಇಲ್ಲೂ ಕೂಡ ಡಜನ್ ಗಟ್ಟಲೆ ಮಾಜಿ ಸಚಿವರು ಕಾಂಗ್ರೆಸ್ ಪರ ಪ್ರಚಾರ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗೆ ಮತದಾರರೇ ದೇಣಿಗೆ ಸಂಗ್ರಹಿಸಿ ಕೊಟ್ಟಿದ್ದಾರೆ. ಇದೀಗ ಫಲಿತಾಂಶ ಮಾತ್ರ ಹೊರ ಬರಲು ಬಾಕಿ ಇದೆ. ಯಾವುದಕ್ಕೂ ಕಾದು ನೋಡಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಮಸ್ಕಿ ವಿಧಾನಸಭೆ ಉಪ ಚುನಾವಣೆ: ಜಯದ ಹಾರ ಯಾರ ಕೊರಳಿಗೆ ? ಪ್ರಮುಖ ಪಕ್ಷಗಳು ಮಾಡಿದ ಖರ್ಚು ಎಷ್ಟು?

20/04/2021, 05:47

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮಸ್ಕಿ ಉಪ ಚುನಾವಣೆ ಭಾರಿ ಜಿದ್ದಾಜಿದ್ದಿನಿಂದ ಮುಕ್ತಾಯಗೊಂಡಿದೆ. ಪ್ರಮುಖ ಪಕ್ಷಗಳು ಸಿಕ್ಕಾಪಟ್ಟೆ ರೊಕ್ಕ ಹುಡಿ ಮಾಡಿವೆ. ಇನ್ನೇನಿದ್ದರೂ ಎಲ್ಲರ ದೃಷ್ಟಿ ಫಲಿತಾಂಶದತ್ತ. ಯಾರು ಗೆಲ್ಲಬಹುದು?  ಯಾರು ಸೋಲ ಬಹುದು ಎಂಬ ಜಿಜ್ಞಾಸೆ ಇಡೀ ರಾಜ್ಯದಲ್ಲಿ ಶುರುವಾಗಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳೇ ಈ ಬಾರಿಯೂ ಉಪ ಚುನಾವಣೆಯಲ್ಲಿ ತೊಡೆ ತಟ್ಟಿದ್ದಾರೆ. ಆದರೆ ಆ ಇಬ್ಬರು ಅಭ್ಯರ್ಥಿಗಳು ಪಕ್ಷ ಬದಲಾಯಿಸಿಕೊಂಡಿದ್ದಾರೆ. ಪ್ರತಾಪ್ ಗೌಡ ಅವರು ಕಳೆದ ಬಾರಿ ಕಾಂಗ್ರೆಸ್ ನಿಂದ ಗೆದ್ದು ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಹಾಗೆಯೇ ಕಳೆದ ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಮೂರಂಕಿ ಮತಗಳಿಂದ ಸೋತ ಬಸವನ ಗೌಡ ಅವರು ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದಾರೆ. ಒಂದು ಮಾಹಿತಿ ಪ್ರಕಾರ ಕಾಂಗ್ರೆಸ್ ಅಭ್ಯರ್ಥಿ 10 ಕೋಟಿ ರೂ. ಖರ್ಚು ಮಾಡಿದ್ದಾರೆ. ಹಾಗೆ ಬಿಜೆಪಿ ಅಭ್ಯರ್ಥಿ ಬರೋಬ್ಬರಿ 85 ಕೋಟಿ ರೂ. ಖರ್ಚು ಮಾಡಿದ್ದಾರೆ. ಚುನಾವಣೆ ಭಾರಿ ಜೋರಿನಲ್ಲೇ ನಡೆದಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ಮಸ್ಕಿಯಲ್ಲೇ ಟೆಂಟ್ ಹಾಕಿದ್ದರು. ಮುಖ್ಯಮಂತ್ರಿ ಕೂಡ ಮೂರು ನಾಲ್ಕು ಭಾರಿ ಬಂದು ಹೋಗಿದ್ದಾರೆ. ಡಜನ್ ಗಟ್ಟಲೆ ಸಚಿವರು ಪ್ರಚಾರದಲ್ಲಿ ಭಾಗಿಯಾಗಿದ್ದರು. ಒಬ್ಬ ಸಚಿವ ಬರುವಾಗ 50- 60 ಕಾರುಗಳು ಮಸ್ಕಿಯಲ್ಲಿ ಧೂಳು ಎಬ್ಬಿಸುತ್ತಿದ್ದವು. ಬಿಜೆಪಿ ಮೇಲೆ ರೊಕ್ಕ ಹಂಚಿದ ಆರೋಪವೂ ಇದೆ. ಚುನಾವಣಾ ಆಯೋಗಕ್ಕೂ ದೂರು ಹೋಗಿದೆ. ಹಾಗೆ ಕಾಂಗ್ರೆಸ್ ನಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಲವು ಸುತ್ತಿನ ಪ್ರಚಾರ ಹಾಗೂ ರೋಡ್ ಶೋ ನಡೆಸಿದ್ದಾರೆ. ಇಲ್ಲೂ ಕೂಡ ಡಜನ್ ಗಟ್ಟಲೆ ಮಾಜಿ ಸಚಿವರು ಕಾಂಗ್ರೆಸ್ ಪರ ಪ್ರಚಾರ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗೆ ಮತದಾರರೇ ದೇಣಿಗೆ ಸಂಗ್ರಹಿಸಿ ಕೊಟ್ಟಿದ್ದಾರೆ. ಇದೀಗ ಫಲಿತಾಂಶ ಮಾತ್ರ ಹೊರ ಬರಲು ಬಾಕಿ ಇದೆ. ಯಾವುದಕ್ಕೂ ಕಾದು ನೋಡಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಮಸ್ಕಿ ವಿಧಾನಸಭೆ ಉಪ ಚುನಾವಣೆ: ಜಯದ ಹಾರ ಯಾರ ಕೊರಳಿಗೆ ? ಪ್ರಮುಖ ಪಕ್ಷಗಳು ಮಾಡಿದ ಖರ್ಚು ಎಷ್ಟು?

20/04/2021, 05:47

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮಸ್ಕಿ ಉಪ ಚುನಾವಣೆ ಭಾರಿ ಜಿದ್ದಾಜಿದ್ದಿನಿಂದ ಮುಕ್ತಾಯಗೊಂಡಿದೆ. ಪ್ರಮುಖ ಪಕ್ಷಗಳು ಸಿಕ್ಕಾಪಟ್ಟೆ ರೊಕ್ಕ ಹುಡಿ ಮಾಡಿವೆ. ಇನ್ನೇನಿದ್ದರೂ ಎಲ್ಲರ ದೃಷ್ಟಿ ಫಲಿತಾಂಶದತ್ತ. ಯಾರು ಗೆಲ್ಲಬಹುದು?  ಯಾರು ಸೋಲ ಬಹುದು ಎಂಬ ಜಿಜ್ಞಾಸೆ ಇಡೀ ರಾಜ್ಯದಲ್ಲಿ ಶುರುವಾಗಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳೇ ಈ ಬಾರಿಯೂ ಉಪ ಚುನಾವಣೆಯಲ್ಲಿ ತೊಡೆ ತಟ್ಟಿದ್ದಾರೆ. ಆದರೆ ಆ ಇಬ್ಬರು ಅಭ್ಯರ್ಥಿಗಳು ಪಕ್ಷ ಬದಲಾಯಿಸಿಕೊಂಡಿದ್ದಾರೆ. ಪ್ರತಾಪ್ ಗೌಡ ಅವರು ಕಳೆದ ಬಾರಿ ಕಾಂಗ್ರೆಸ್ ನಿಂದ ಗೆದ್ದು ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಹಾಗೆಯೇ ಕಳೆದ ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಮೂರಂಕಿ ಮತಗಳಿಂದ ಸೋತ ಬಸವನ ಗೌಡ ಅವರು ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದಾರೆ. ಒಂದು ಮಾಹಿತಿ ಪ್ರಕಾರ ಕಾಂಗ್ರೆಸ್ ಅಭ್ಯರ್ಥಿ 10 ಕೋಟಿ ರೂ. ಖರ್ಚು ಮಾಡಿದ್ದಾರೆ. ಹಾಗೆ ಬಿಜೆಪಿ ಅಭ್ಯರ್ಥಿ ಬರೋಬ್ಬರಿ 85 ಕೋಟಿ ರೂ. ಖರ್ಚು ಮಾಡಿದ್ದಾರೆ. ಚುನಾವಣೆ ಭಾರಿ ಜೋರಿನಲ್ಲೇ ನಡೆದಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ಮಸ್ಕಿಯಲ್ಲೇ ಟೆಂಟ್ ಹಾಕಿದ್ದರು. ಮುಖ್ಯಮಂತ್ರಿ ಕೂಡ ಮೂರು ನಾಲ್ಕು ಭಾರಿ ಬಂದು ಹೋಗಿದ್ದಾರೆ. ಡಜನ್ ಗಟ್ಟಲೆ ಸಚಿವರು ಪ್ರಚಾರದಲ್ಲಿ ಭಾಗಿಯಾಗಿದ್ದರು. ಒಬ್ಬ ಸಚಿವ ಬರುವಾಗ 50- 60 ಕಾರುಗಳು ಮಸ್ಕಿಯಲ್ಲಿ ಧೂಳು ಎಬ್ಬಿಸುತ್ತಿದ್ದವು. ಬಿಜೆಪಿ ಮೇಲೆ ರೊಕ್ಕ ಹಂಚಿದ ಆರೋಪವೂ ಇದೆ. ಚುನಾವಣಾ ಆಯೋಗಕ್ಕೂ ದೂರು ಹೋಗಿದೆ. ಹಾಗೆ ಕಾಂಗ್ರೆಸ್ ನಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಲವು ಸುತ್ತಿನ ಪ್ರಚಾರ ಹಾಗೂ ರೋಡ್ ಶೋ ನಡೆಸಿದ್ದಾರೆ. ಇಲ್ಲೂ ಕೂಡ ಡಜನ್ ಗಟ್ಟಲೆ ಮಾಜಿ ಸಚಿವರು ಕಾಂಗ್ರೆಸ್ ಪರ ಪ್ರಚಾರ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗೆ ಮತದಾರರೇ ದೇಣಿಗೆ ಸಂಗ್ರಹಿಸಿ ಕೊಟ್ಟಿದ್ದಾರೆ. ಇದೀಗ ಫಲಿತಾಂಶ ಮಾತ್ರ ಹೊರ ಬರಲು ಬಾಕಿ ಇದೆ. ಯಾವುದಕ್ಕೂ ಕಾದು ನೋಡಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಮಸ್ಕಿ ವಿಧಾನಸಭೆ ಉಪ ಚುನಾವಣೆ: ಜಯದ ಹಾರ ಯಾರ ಕೊರಳಿಗೆ ? ಪ್ರಮುಖ ಪಕ್ಷಗಳು ಮಾಡಿದ ಖರ್ಚು ಎಷ್ಟು?

20/04/2021, 05:47

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮಸ್ಕಿ ಉಪ ಚುನಾವಣೆ ಭಾರಿ ಜಿದ್ದಾಜಿದ್ದಿನಿಂದ ಮುಕ್ತಾಯಗೊಂಡಿದೆ. ಪ್ರಮುಖ ಪಕ್ಷಗಳು ಸಿಕ್ಕಾಪಟ್ಟೆ ರೊಕ್ಕ ಹುಡಿ ಮಾಡಿವೆ. ಇನ್ನೇನಿದ್ದರೂ ಎಲ್ಲರ ದೃಷ್ಟಿ ಫಲಿತಾಂಶದತ್ತ. ಯಾರು ಗೆಲ್ಲಬಹುದು?  ಯಾರು ಸೋಲ ಬಹುದು ಎಂಬ ಜಿಜ್ಞಾಸೆ ಇಡೀ ರಾಜ್ಯದಲ್ಲಿ ಶುರುವಾಗಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳೇ ಈ ಬಾರಿಯೂ ಉಪ ಚುನಾವಣೆಯಲ್ಲಿ ತೊಡೆ ತಟ್ಟಿದ್ದಾರೆ. ಆದರೆ ಆ ಇಬ್ಬರು ಅಭ್ಯರ್ಥಿಗಳು ಪಕ್ಷ ಬದಲಾಯಿಸಿಕೊಂಡಿದ್ದಾರೆ. ಪ್ರತಾಪ್ ಗೌಡ ಅವರು ಕಳೆದ ಬಾರಿ ಕಾಂಗ್ರೆಸ್ ನಿಂದ ಗೆದ್ದು ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಹಾಗೆಯೇ ಕಳೆದ ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಮೂರಂಕಿ ಮತಗಳಿಂದ ಸೋತ ಬಸವನ ಗೌಡ ಅವರು ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದಾರೆ. ಒಂದು ಮಾಹಿತಿ ಪ್ರಕಾರ ಕಾಂಗ್ರೆಸ್ ಅಭ್ಯರ್ಥಿ 10 ಕೋಟಿ ರೂ. ಖರ್ಚು ಮಾಡಿದ್ದಾರೆ. ಹಾಗೆ ಬಿಜೆಪಿ ಅಭ್ಯರ್ಥಿ ಬರೋಬ್ಬರಿ 85 ಕೋಟಿ ರೂ. ಖರ್ಚು ಮಾಡಿದ್ದಾರೆ. ಚುನಾವಣೆ ಭಾರಿ ಜೋರಿನಲ್ಲೇ ನಡೆದಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ಮಸ್ಕಿಯಲ್ಲೇ ಟೆಂಟ್ ಹಾಕಿದ್ದರು. ಮುಖ್ಯಮಂತ್ರಿ ಕೂಡ ಮೂರು ನಾಲ್ಕು ಭಾರಿ ಬಂದು ಹೋಗಿದ್ದಾರೆ. ಡಜನ್ ಗಟ್ಟಲೆ ಸಚಿವರು ಪ್ರಚಾರದಲ್ಲಿ ಭಾಗಿಯಾಗಿದ್ದರು. ಒಬ್ಬ ಸಚಿವ ಬರುವಾಗ 50- 60 ಕಾರುಗಳು ಮಸ್ಕಿಯಲ್ಲಿ ಧೂಳು ಎಬ್ಬಿಸುತ್ತಿದ್ದವು. ಬಿಜೆಪಿ ಮೇಲೆ ರೊಕ್ಕ ಹಂಚಿದ ಆರೋಪವೂ ಇದೆ. ಚುನಾವಣಾ ಆಯೋಗಕ್ಕೂ ದೂರು ಹೋಗಿದೆ. ಹಾಗೆ ಕಾಂಗ್ರೆಸ್ ನಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಲವು ಸುತ್ತಿನ ಪ್ರಚಾರ ಹಾಗೂ ರೋಡ್ ಶೋ ನಡೆಸಿದ್ದಾರೆ. ಇಲ್ಲೂ ಕೂಡ ಡಜನ್ ಗಟ್ಟಲೆ ಮಾಜಿ ಸಚಿವರು ಕಾಂಗ್ರೆಸ್ ಪರ ಪ್ರಚಾರ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗೆ ಮತದಾರರೇ ದೇಣಿಗೆ ಸಂಗ್ರಹಿಸಿ ಕೊಟ್ಟಿದ್ದಾರೆ. ಇದೀಗ ಫಲಿತಾಂಶ ಮಾತ್ರ ಹೊರ ಬರಲು ಬಾಕಿ ಇದೆ. ಯಾವುದಕ್ಕೂ ಕಾದು ನೋಡಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು