6:07 AM Sunday18 - May 2025
ಬ್ರೇಕಿಂಗ್ ನ್ಯೂಸ್
ಮಲೆನಾಡಿನಲ್ಲಿ ಕಾಡಾನೆಗಳ ನಿಯಂತ್ರಣಕ್ಕೆ ಕ್ರಮ: ಚಿಕ್ಕಮಗಳೂರು ಕೆಡಿಪಿ ಸಭೆಯಲ್ಲಿ ಸಚಿವ ಕೆ.ಜೆ.ಜಾರ್ಜ್ ತುಮಕೂರು-ಶಿರಾ-ಚಿತ್ರದುರ್ಗ ಪ್ರತ್ಯೇಕ ಸರಕು ಸಾಗಣೆ ರೈಲ್ವೆ ಮಾರ್ಗ: ರೈಲ್ವೆ ಸಚಿವ ವಿ. ಸೋಮಣ್ಣಗೆ… Bangalore | ಗ್ಯಾರಂಟಿ ಯೋಜನೆಗಳ ಯಶಸ್ಸಿನಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳ ಶ್ರಮವಿದೆ: ಮುಖ್ಯಮಂತ್ರಿ… ಆಪರೇಷನ್ ಸಿಂಧೂರ್; ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ಕಾಂಗ್ರೆಸ್ ಅಂತರಾತ್ಮದ ದನಿ: ಕೇಂದ್ರ… Davanagere | ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದುರ್ಬಲ ಗ್ರಾಪಂಗಳ ದತ್ತು ಪಡೆದು ಸಮಗ್ರ ಅಭಿವೃದ್ಧಿಪಡಿಸಿ: ಸಿಇಒಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ… ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ; ಪ್ರಾಧಿಕಾರ ರಚನೆ ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;…

ಇತ್ತೀಚಿನ ಸುದ್ದಿ

ಮಸ್ಕಿ ದಲಿತ ಹೋರಾಟಗಾರ ನಾಗಪ್ಪ ತತ್ತಿ ಇನ್ನಿಲ್ಲ

26/04/2021, 12:56

ರಾಯಚೂರು(reporterkarnataka news):

ಮಸ್ಕಿ ದಲಿತ ಹೋರಾಟಗಾರ  ಶ್ರಮಜೀವಿ ಎಂದೇ

ಪ್ರಖ್ಯಾತಿ ಪಡೆದ ನಾಗಪ್ಪ  ತತ್ತಿ ಸೋಮವಾರ ನಿಧನರಾದರು.

ಅವರು ಸಮಾಜದಲ್ಲಿ ದಲಿತಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದು, ಕ್ರಾಂತಿಗೀತೆಗಳನ್ನು ಹಾಡುವುದರ ಮೂಲಕ ಸಂಘಟನೆಯಲ್ಲಿ ತಮ್ಮದೇ ಆದ ವ್ಯಕ್ತಿತ್ವವನ್ನು ಪಡೆದಿದ್ದರು. ಕೆಲ ದಿನಗಳ ಕಾಲ ಅನಾರೋಗ್ಯದಿಂದ ಇದ್ದವರು ಇಂದು ನಿಧನರಾದರು. ದಲಿತ ಸಮಾಜಕ್ಕೆ ದಲಿತ ಸಂಘಟನೆಗೆ ತುಂಬಲಾರದ ನಷ್ಟವಾಗಿದೆ. ಅಪಾರ ಬಂಧುಬಳಗವನ್ನು ಬಿಟ್ಟು ಅಗಲಿದ್ದಾರೆ. ಅವರು ಪತ್ನಿ, ಇಬ್ಬರು ಗಂಡು ಮಕ್ಕಳು ಹಾಗೂ  ಇಬ್ಬರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ.

ಅವರ ನಿಧನಕ್ಕೆ

ದಲಿತ ಸಮಾಜದ ಹಿರಿಯ ಮುಖಂಡರಾದ

ಅಂಬಣ್ಣ ರೈಚೂರ್, ಹನುಮಂತಪ್ಪ ವೆಂಕಟಾಪುರ್, ದಾನಪ್ಪ ನಿಲಗಲ್, ಸುರೇಶ್ ಅಂತ್ರಗಂಗೆ, ಮಲ್ಲಯ್ಯ ಬಳ್ಳಾ ದೊಡ್ಡಪ್ಪ, ಮುರಾರಿ ಅಶೋಕ್, ಮುರಾರಿ ಮಲ್ಲಯ್ಯ, ಮುರಾರಿ ಎಚ್ಪಿ, ಮುರಾರಿ ರಾಮಯ್ಯ, ಮುರಾರಿ ಪಮಯ್ಯ, ಮುರಾರಿ ಸೇರಿದಂತೆ ಇನ್ನಿತರ ಸಂಘಟನೆ ಮುಖಂಡರು, ದಲಿತ ಪರ ಹೋರಾಟಗಾರರು ಸಂತಾಪ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು