1:42 PM Friday10 - April 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ: ಬಹುತೇಕ ಶಾಂತಿಯುತ ಮತದಾನ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:…

ಇತ್ತೀಚಿನ ಸುದ್ದಿ

ಮಸ್ಕಿ ದಲಿತ ಹೋರಾಟಗಾರ ನಾಗಪ್ಪ ತತ್ತಿ ಇನ್ನಿಲ್ಲ

26/04/2021, 12:56

ರಾಯಚೂರು(reporterkarnataka news):

ಮಸ್ಕಿ ದಲಿತ ಹೋರಾಟಗಾರ  ಶ್ರಮಜೀವಿ ಎಂದೇ

ಪ್ರಖ್ಯಾತಿ ಪಡೆದ ನಾಗಪ್ಪ  ತತ್ತಿ ಸೋಮವಾರ ನಿಧನರಾದರು.

ಅವರು ಸಮಾಜದಲ್ಲಿ ದಲಿತಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದು, ಕ್ರಾಂತಿಗೀತೆಗಳನ್ನು ಹಾಡುವುದರ ಮೂಲಕ ಸಂಘಟನೆಯಲ್ಲಿ ತಮ್ಮದೇ ಆದ ವ್ಯಕ್ತಿತ್ವವನ್ನು ಪಡೆದಿದ್ದರು. ಕೆಲ ದಿನಗಳ ಕಾಲ ಅನಾರೋಗ್ಯದಿಂದ ಇದ್ದವರು ಇಂದು ನಿಧನರಾದರು. ದಲಿತ ಸಮಾಜಕ್ಕೆ ದಲಿತ ಸಂಘಟನೆಗೆ ತುಂಬಲಾರದ ನಷ್ಟವಾಗಿದೆ. ಅಪಾರ ಬಂಧುಬಳಗವನ್ನು ಬಿಟ್ಟು ಅಗಲಿದ್ದಾರೆ. ಅವರು ಪತ್ನಿ, ಇಬ್ಬರು ಗಂಡು ಮಕ್ಕಳು ಹಾಗೂ  ಇಬ್ಬರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ.

ಅವರ ನಿಧನಕ್ಕೆ

ದಲಿತ ಸಮಾಜದ ಹಿರಿಯ ಮುಖಂಡರಾದ

ಅಂಬಣ್ಣ ರೈಚೂರ್, ಹನುಮಂತಪ್ಪ ವೆಂಕಟಾಪುರ್, ದಾನಪ್ಪ ನಿಲಗಲ್, ಸುರೇಶ್ ಅಂತ್ರಗಂಗೆ, ಮಲ್ಲಯ್ಯ ಬಳ್ಳಾ ದೊಡ್ಡಪ್ಪ, ಮುರಾರಿ ಅಶೋಕ್, ಮುರಾರಿ ಮಲ್ಲಯ್ಯ, ಮುರಾರಿ ಎಚ್ಪಿ, ಮುರಾರಿ ರಾಮಯ್ಯ, ಮುರಾರಿ ಪಮಯ್ಯ, ಮುರಾರಿ ಸೇರಿದಂತೆ ಇನ್ನಿತರ ಸಂಘಟನೆ ಮುಖಂಡರು, ದಲಿತ ಪರ ಹೋರಾಟಗಾರರು ಸಂತಾಪ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು