3:44 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಮಸ್ಕಿ ದಲಿತ ಹೋರಾಟಗಾರ ನಾಗಪ್ಪ ತತ್ತಿ ಇನ್ನಿಲ್ಲ

26/04/2021, 12:56

ರಾಯಚೂರು(reporterkarnataka news):

ಮಸ್ಕಿ ದಲಿತ ಹೋರಾಟಗಾರ  ಶ್ರಮಜೀವಿ ಎಂದೇ

ಪ್ರಖ್ಯಾತಿ ಪಡೆದ ನಾಗಪ್ಪ  ತತ್ತಿ ಸೋಮವಾರ ನಿಧನರಾದರು.

ಅವರು ಸಮಾಜದಲ್ಲಿ ದಲಿತಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದು, ಕ್ರಾಂತಿಗೀತೆಗಳನ್ನು ಹಾಡುವುದರ ಮೂಲಕ ಸಂಘಟನೆಯಲ್ಲಿ ತಮ್ಮದೇ ಆದ ವ್ಯಕ್ತಿತ್ವವನ್ನು ಪಡೆದಿದ್ದರು. ಕೆಲ ದಿನಗಳ ಕಾಲ ಅನಾರೋಗ್ಯದಿಂದ ಇದ್ದವರು ಇಂದು ನಿಧನರಾದರು. ದಲಿತ ಸಮಾಜಕ್ಕೆ ದಲಿತ ಸಂಘಟನೆಗೆ ತುಂಬಲಾರದ ನಷ್ಟವಾಗಿದೆ. ಅಪಾರ ಬಂಧುಬಳಗವನ್ನು ಬಿಟ್ಟು ಅಗಲಿದ್ದಾರೆ. ಅವರು ಪತ್ನಿ, ಇಬ್ಬರು ಗಂಡು ಮಕ್ಕಳು ಹಾಗೂ  ಇಬ್ಬರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ.

ಅವರ ನಿಧನಕ್ಕೆ

ದಲಿತ ಸಮಾಜದ ಹಿರಿಯ ಮುಖಂಡರಾದ

ಅಂಬಣ್ಣ ರೈಚೂರ್, ಹನುಮಂತಪ್ಪ ವೆಂಕಟಾಪುರ್, ದಾನಪ್ಪ ನಿಲಗಲ್, ಸುರೇಶ್ ಅಂತ್ರಗಂಗೆ, ಮಲ್ಲಯ್ಯ ಬಳ್ಳಾ ದೊಡ್ಡಪ್ಪ, ಮುರಾರಿ ಅಶೋಕ್, ಮುರಾರಿ ಮಲ್ಲಯ್ಯ, ಮುರಾರಿ ಎಚ್ಪಿ, ಮುರಾರಿ ರಾಮಯ್ಯ, ಮುರಾರಿ ಪಮಯ್ಯ, ಮುರಾರಿ ಸೇರಿದಂತೆ ಇನ್ನಿತರ ಸಂಘಟನೆ ಮುಖಂಡರು, ದಲಿತ ಪರ ಹೋರಾಟಗಾರರು ಸಂತಾಪ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು