8:18 AM Saturday1 - August 2026
ಬ್ರೇಕಿಂಗ್ ನ್ಯೂಸ್
ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:…

ಇತ್ತೀಚಿನ ಸುದ್ದಿ

ಮಸ್ಕಿ ದಲಿತ ಹೋರಾಟಗಾರ ನಾಗಪ್ಪ ತತ್ತಿ ಇನ್ನಿಲ್ಲ

26/04/2021, 12:56

ರಾಯಚೂರು(reporterkarnataka news):

ಮಸ್ಕಿ ದಲಿತ ಹೋರಾಟಗಾರ  ಶ್ರಮಜೀವಿ ಎಂದೇ

ಪ್ರಖ್ಯಾತಿ ಪಡೆದ ನಾಗಪ್ಪ  ತತ್ತಿ ಸೋಮವಾರ ನಿಧನರಾದರು.

ಅವರು ಸಮಾಜದಲ್ಲಿ ದಲಿತಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದು, ಕ್ರಾಂತಿಗೀತೆಗಳನ್ನು ಹಾಡುವುದರ ಮೂಲಕ ಸಂಘಟನೆಯಲ್ಲಿ ತಮ್ಮದೇ ಆದ ವ್ಯಕ್ತಿತ್ವವನ್ನು ಪಡೆದಿದ್ದರು. ಕೆಲ ದಿನಗಳ ಕಾಲ ಅನಾರೋಗ್ಯದಿಂದ ಇದ್ದವರು ಇಂದು ನಿಧನರಾದರು. ದಲಿತ ಸಮಾಜಕ್ಕೆ ದಲಿತ ಸಂಘಟನೆಗೆ ತುಂಬಲಾರದ ನಷ್ಟವಾಗಿದೆ. ಅಪಾರ ಬಂಧುಬಳಗವನ್ನು ಬಿಟ್ಟು ಅಗಲಿದ್ದಾರೆ. ಅವರು ಪತ್ನಿ, ಇಬ್ಬರು ಗಂಡು ಮಕ್ಕಳು ಹಾಗೂ  ಇಬ್ಬರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ.

ಅವರ ನಿಧನಕ್ಕೆ

ದಲಿತ ಸಮಾಜದ ಹಿರಿಯ ಮುಖಂಡರಾದ

ಅಂಬಣ್ಣ ರೈಚೂರ್, ಹನುಮಂತಪ್ಪ ವೆಂಕಟಾಪುರ್, ದಾನಪ್ಪ ನಿಲಗಲ್, ಸುರೇಶ್ ಅಂತ್ರಗಂಗೆ, ಮಲ್ಲಯ್ಯ ಬಳ್ಳಾ ದೊಡ್ಡಪ್ಪ, ಮುರಾರಿ ಅಶೋಕ್, ಮುರಾರಿ ಮಲ್ಲಯ್ಯ, ಮುರಾರಿ ಎಚ್ಪಿ, ಮುರಾರಿ ರಾಮಯ್ಯ, ಮುರಾರಿ ಪಮಯ್ಯ, ಮುರಾರಿ ಸೇರಿದಂತೆ ಇನ್ನಿತರ ಸಂಘಟನೆ ಮುಖಂಡರು, ದಲಿತ ಪರ ಹೋರಾಟಗಾರರು ಸಂತಾಪ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು